Webdunia - Bharat's app for daily news and videos

Install App

ಶೋಕಿ ಜೀವನಕ್ಕಾಗಿ ಬೈಕ್ ಕದಿಯುತ್ತಿದ್ದವರ ಕಥೆ ಏನಾಯ್ತು ಗೊತ್ತಾ?

Webdunia
ಬುಧವಾರ, 28 ನವೆಂಬರ್ 2018 (18:10 IST)
ಆ ಖದೀಮರಿಗೆ ಶೋಕಿ  ಮಾಡುವ ಖಯಾಲಿ ಇತ್ತು. ಶೋಕಿಗೆ ದುಡ್ಡು ಹೊಂದಿಸಿಕೊಳ್ಳಲು ಬೈಕ್ ಗಳನ್ನು ಕದಿಯುತ್ತಿದ್ದರು. ಕೊನೆಗೆ ಆಗಬಾರದ್ದು ಆಗಿದೆ.

ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಲಿಸರು ಯಶಸ್ವಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಾರಿ(22) ಹಾಗು ಶಿವಕುಮಾರ್(20) ಸಿಕ್ಕಿ ಬಿದ್ದ ಖದೀಮರಾಗಿದ್ದಾರೆ.

ಇವರು ಬನ್ನೇರುಘಟ್ಟ, ಹುಳಿಮಾವು, ಬಿಟಿಎಂ ಲೇಔಟ್ ಸುತ್ತಮುತ್ತಲಿನ ಕಡೆ ಬೈಕ್ ಕಳ್ಳತನ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಬನ್ನೇರುಘಟ್ಟ ಎಸ್.ಐ ನವೀನ್ ನೇತೃತ್ವದ ತಂಡ ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ನಾಲ್ಕು ಡಿಯೋ ಬೈಕ್ ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಇದೇನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

ಮುಂದಿನ ಸುದ್ದಿ
Show comments