Webdunia - Bharat's app for daily news and videos

Install App

3 ತಿಂಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಗೆ ಏನಾದಳು ಗೊತ್ತಾ?

Webdunia
ಶುಕ್ರವಾರ, 8 ಫೆಬ್ರವರಿ 2019 (16:23 IST)
ಆಕೆಗೆ ಇನ್ನೂ ಆಟವಾಡುವ ವಯಸ್ಸು… ಶಾಲೆಗೆ ಸೇರಿ ಒಂದೆರಡು ವರ್ಷಗಳೂ ಆಗಿದ್ದಿಲ್ಲ… ಮುಗ್ಧ ಬಾಲಕಿಯ ಬಾಳಲ್ಲಿ ಬರಸಿಡಿಲಿನಂತೆ ಬಂದೆರಗಿದ್ದು ಏನು ಗೊತ್ತಾ?...

ಅಕ್ಷರ ಕಲಿಯಬೇಕಿದ್ದ ಅಕ್ಷರಾ ಮರಳಿ ಬಾರದ ಲೋಕಕ್ಕೆ ಹೋಗಿದ್ದಾಳೆ. ಮಾರಕ ಡೆಂಘೀಗೆ ಬಾಲಕಿಯೋರ್ವಳು ಬಲಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಅಕ್ಷರಾ ಜಗನ್ನಾಥ ಕಲಶೆಟ್ಟಿ(7) ಮೃತ ಬಾಲಕಿಯಾಗಿದ್ದಾಳೆ. ಅಕ್ಷರಾ, ವಾಡಿ ಪಟ್ಟಣದ ಡಿಎವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದಳು. ಮೂರು ತಿಂಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments