Webdunia - Bharat's app for daily news and videos

Install App

ಕೊರೊನಾಗೂ ಕುರಿಗೂ ಸಂಬಂಧ?: ಸಿದ್ದರಾಮಯ್ಯ ಹೇಳಿದ್ದೇನು?

Webdunia
ಸೋಮವಾರ, 30 ಮಾರ್ಚ್ 2020 (17:08 IST)
ಜಾಗತಿಕವಾಗಿ ಕೊರೊನಾ ವೈಸರ್ ದಾಳಿಯಿಟ್ಟಿದ್ದು ಜನರ ಬಲಿ ಪಡೆಯುತ್ತಲೇ ಇದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.

ಇಂಥದ್ರಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ, ಮಾಜಿ ಸಿಎಂ ಸಿದ್ದರಾಮಯ್ಯ, ಕುರಿಗಳನ್ನು ಮೇಯಿಸಲು ಅವಕಾಶ ನೀಡಬೇಕು. ಹೀಗಂತ ಬಲವಾಗಿ ಆಗ್ರಹ ಮಾಡಿದ್ದಾರೆ.

ಟ್ವಿಟ್ ರ್ ನಲ್ಲಿ ಹೇಳಿಕೊಂಡಿರುವ ಸಿದ್ದರಾಮಯ್ಯ, ಕೊರೊನಾ ವೈರಸ್ ಬಗ್ಗೆ ತಪ್ಪು ಕಲ್ಪನೆಯಿಂದ ಕುರಿಗಳನ್ನು ಹೊಡೆಯುತ್ತಿದ್ದಾರೆ. ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಕುರಿಗಳಿಗೆ ಹಾಗೂ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments