Webdunia - Bharat's app for daily news and videos

Install App

ಪತ್ನಿಯ ಮೇಲೆ ಬಲತ್ಕಾರಕ್ಕೆ ಯತ್ನಿಸಿದಕ್ಕೆ ಪತಿ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಶನಿವಾರ, 16 ಡಿಸೆಂಬರ್ 2017 (19:49 IST)
ಪತ್ನಿಯ ಮೇಲೆ ಬಲಾತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಪತಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು ಬಲ್ಕಾರಕ್ಕೆ ಯತ್ನಿಸಿದ ವ್ಯಕ್ತಿ ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
 
ಗುಡಿಬಂಡೆ ತಾಲ್ಲೂಕಿನ ರಾಮಕೃಷ್ಣಾಪುರ ಗ್ರಾಮದ ರಾಮು ಎಂಬಾತನ ಪತ್ನಿಯ ಮೇಲೆ ಈಶ್ವರ್ ಬಲತ್ಕಾರಕ್ಕೆ ಯತ್ನಿಸಿದ್ದಾನೆ. 

ಘಟನೆ ಮಾಹಿತಿ ತಿಳಿದ ರಾಮು, ಮಧ್ಯರಾತ್ರಿಯಲ್ಲಿ ಗುಂಪು ಕಟ್ಟಿಕೊಂಡು ಈಶ್ವರ್ ಮನೆ ಹಾಗೂ ಸಂಬಂಧಿಕರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಹಲ್ಲೆ ನಡೆಸಿರುವ ರಾಮು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments