Webdunia - Bharat's app for daily news and videos

Install App

ನಿಖಿಲ್ ಸ್ಪರ್ಧೆಗೆ ಎಸ್.ಎಂ.ಕೃಷ್ಣ ಹೇಳಿದ್ದೇನು?

Webdunia
ಸೋಮವಾರ, 11 ಮಾರ್ಚ್ 2019 (16:11 IST)
ಚುನಾವಣೆ ಕಣ ರಂಗೇರುತ್ತಿರುವಂತೆ ರಾಜಕೀಯ ದಾಳಗಳು ಒಂದೊಂದಾಗಿ ಉರುಳುತ್ತಿವೆ.

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಎಸ್.ಎಂ.ಕೃಷ್ಣ ಪರೋಕ್ಷ ಸಮ್ಮತಿ ನೀಡಿದ್ದಾರೆ. 25 ವರ್ಷ ವಯಸ್ಸಾಗಿರುವವರು ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು.

ಸ್ಪರ್ಧೆ ಮಾಡೋದಕ್ಕೆ ಯಾವುದೇ ವಿರೋಧವಿಲ್ಲ. ಸ್ಪರ್ಧಿಸಿದಾಗ ಜನ ತುಲನೆ ಮಾಡುತ್ತಾರೆ. ನಮ್ಮ ಅಭ್ಯರ್ಥಿನಾ… ನಮ್ಮ ಅಭ್ಯರ್ಥಿನಾ ಅಂತಾ ಜನ ನಿರ್ಧರಿಸುತ್ತಾರೆ.

ಜತೆಗೆ ಕುಟುಂಬ ರಾಜಕಾರಣ ಮಾಡಬಾರದು ಎಂದು ರಾಜ್ಯಾಂಗದಲ್ಲಿ ನಿರ್ಬಂಧವೇನಿಲ್ಲ. .ದೇವೇಗೌಡರ ಕುಟುಂಬ ವರ್ಗದವರು ಚುನಾವಣೆಯಲ್ಲಿ ಸ್ಪರ್ಧಿಸಲು ಅಡ್ಡಿಯಿಲ್ಲ ಅಂತ ಎಸ್.ಎಂ.ಕೃಷ್ಣ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments