Webdunia - Bharat's app for daily news and videos

Install App

ಸಂವಿಧಾನ ಬಗ್ಗೆ ಬಿಜೆಪಿ ಶಾಸಕ ಹೇಳಿದ್ದೇನು?

Webdunia
ಶುಕ್ರವಾರ, 12 ಏಪ್ರಿಲ್ 2019 (20:46 IST)
ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ಬಿಜೆಪಿಯಲ್ಲಿದ್ದು, ನಂತರ  ಕಾಂಗ್ರೆಸ್ ಹೋದ ಅವಕಾಶವಾದಿ ರಾಜಕಾರಣಿ. ಹೀಗಂತ ಬಿಜೆಪಿ ಶಾಸಕ ಸುರೇಶ್ ಕುಮಾರ್ ಟಾಂಗ್ ನೀಡಿದ್ದಾರೆ.

ವಿ.ಶ್ರೀನಿವಾಸಪ್ರಸಾದ್ ಅವರನ್ನು ಅವಕಾಶವಾದಿ ರಾಜಕಾರಣಿ ಎನ್ನುವ ಸಂಸದ ಧ್ರುವನಾರಾಯಣ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಹೋದವರು ಎಂದರು.

ಗುಂಡ್ಲುಪೇಟೆ ನ್ಯಾಯಾಲಯದ ಆವರಣದಲ್ಲಿ ವಕೀಲರ ಬಳಿ ಮತಯಾಚಿಸಿ, ಸುದ್ದಿಗಾರರೊಂದಿಗೆ ಸುರೇಶ್ ಕುಮಾರ್ ಮಾತನಾಡಿದರು.

ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಹೋದವರು, ಬೇರೆಯವರ ವಿರುದ್ಧ ಆರೋಪ ಮಾಡುವ ಮೊದಲು ಯೋಚಿಸಬೇಕು ಎಂದು ಜರಿದರು.

ದೇಶಕ್ಕೆ ಒಬ್ಬ ನಿರ್ಣಾಯಕ ವ್ಯಕ್ತಿ ಬೇಕು, ಅದಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು‌ ಎಂದರು.  ಐಟಿ ರೈಡ್ ಮಾಡುತ್ತಿರುವುದು ಇಲಾಖೆಯಷ್ಟೆ ಹೊರತು ಮೋದಿಯವರಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂವಿಧಾನ ನಿರ್ಮಾಣ ಮಾಡಿದವರು ಮಾಹಾನ್ ಮೇಧಾವಿಗಳು, ಅದನ್ನು ಬದಲಾಯಿಸಲು ಸಾದ್ಯವಿಲ್ಲ, ಸಂವಿಧಾನ ಅನ್ನೋದು ಬದಲಾಯಿಸುವ ಗ್ರಂಥ ಅಲ್ಲ, ಅದು ಸ್ಟ್ರಾಂಗ್ ಡಾಕ್ಯುಮೆಂಟ್ ಅಂತ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮಲೆನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮುಂದಿನ ಸುದ್ದಿ
Show comments