ಸಂವಿಧಾನ ಬಗ್ಗೆ ಬಿಜೆಪಿ ಶಾಸಕ ಹೇಳಿದ್ದೇನು?

Webdunia
ಶುಕ್ರವಾರ, 12 ಏಪ್ರಿಲ್ 2019 (20:46 IST)
ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ಬಿಜೆಪಿಯಲ್ಲಿದ್ದು, ನಂತರ  ಕಾಂಗ್ರೆಸ್ ಹೋದ ಅವಕಾಶವಾದಿ ರಾಜಕಾರಣಿ. ಹೀಗಂತ ಬಿಜೆಪಿ ಶಾಸಕ ಸುರೇಶ್ ಕುಮಾರ್ ಟಾಂಗ್ ನೀಡಿದ್ದಾರೆ.

ವಿ.ಶ್ರೀನಿವಾಸಪ್ರಸಾದ್ ಅವರನ್ನು ಅವಕಾಶವಾದಿ ರಾಜಕಾರಣಿ ಎನ್ನುವ ಸಂಸದ ಧ್ರುವನಾರಾಯಣ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಹೋದವರು ಎಂದರು.

ಗುಂಡ್ಲುಪೇಟೆ ನ್ಯಾಯಾಲಯದ ಆವರಣದಲ್ಲಿ ವಕೀಲರ ಬಳಿ ಮತಯಾಚಿಸಿ, ಸುದ್ದಿಗಾರರೊಂದಿಗೆ ಸುರೇಶ್ ಕುಮಾರ್ ಮಾತನಾಡಿದರು.

ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಹೋದವರು, ಬೇರೆಯವರ ವಿರುದ್ಧ ಆರೋಪ ಮಾಡುವ ಮೊದಲು ಯೋಚಿಸಬೇಕು ಎಂದು ಜರಿದರು.

ದೇಶಕ್ಕೆ ಒಬ್ಬ ನಿರ್ಣಾಯಕ ವ್ಯಕ್ತಿ ಬೇಕು, ಅದಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು‌ ಎಂದರು.  ಐಟಿ ರೈಡ್ ಮಾಡುತ್ತಿರುವುದು ಇಲಾಖೆಯಷ್ಟೆ ಹೊರತು ಮೋದಿಯವರಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂವಿಧಾನ ನಿರ್ಮಾಣ ಮಾಡಿದವರು ಮಾಹಾನ್ ಮೇಧಾವಿಗಳು, ಅದನ್ನು ಬದಲಾಯಿಸಲು ಸಾದ್ಯವಿಲ್ಲ, ಸಂವಿಧಾನ ಅನ್ನೋದು ಬದಲಾಯಿಸುವ ಗ್ರಂಥ ಅಲ್ಲ, ಅದು ಸ್ಟ್ರಾಂಗ್ ಡಾಕ್ಯುಮೆಂಟ್ ಅಂತ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹಿಂದೂಗಳ ನಿವೇಶನ ಅತಿಕ್ರಮಣ ಮಾಡಿಕೊಂಡಿದ್ದ ಅನ್ಯಕೋಮಿನ ವ್ಯಕ್ತಿ: ತೆರವುಗೊಳಿಸಲು ಬಂದಾಗ ದಾಳಿ Video

ರೈಲು ಹತ್ತಿದ ಮಗುವಿಗಾಗಿ ಪ್ರಾಣದ ಹಂಗು ತೊರೆದು ಓಡಿದ ತಾಯಿಯ ಮನಕಲಕುವ ದೃಶ್ಯ Video

ನನ್ನ ಧರ್ಮದ ಬಗ್ಗೆ ಕೇಳಲು ಮೋದಿ ಯಾರು: ಕಾಕ್ರೋಚ್ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ ಹಳೆಯ ವಿಡಿಯೋ ವೈರಲ್

ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ, ಇಂದು ಯಾವ ನಗರಗಳಲ್ಲಿ ಎಷ್ಟಾಗಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments