Webdunia - Bharat's app for daily news and videos

Install App

ಬಿಜೆಪಿಯ ವಿವಾದಿತ ಮಸೂದೆ ವಿರುದ್ಧ ಕಾಂಗ್ರೆಸ್ ಮಾಡ್ತಿರೋದೇನು?

Webdunia
ಶುಕ್ರವಾರ, 13 ಡಿಸೆಂಬರ್ 2019 (16:08 IST)
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ತೀವ್ರ ಪ್ರತಿಭಟನೆ ಮುಂದುವರಿಸಿದೆ.  

ಮಸೂದೆ ವಿರೋಧಿಸಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.

ಉದ್ದೇಶಿತ ತಿದ್ದುಪಡಿ ಮಸೂದೆಯ ಕಾಯ್ದೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳಿಗೆ ಕೈ ಪಡೆ ಮುಖಂಡರು ಮನವಿ ಸಲ್ಲಿಸಿದ್ರು.

ಪೌರತ್ವ ತಿದ್ದುಪಡಿ  ಮಸೂದೆ ಸಂವಿಧಾನದ 14 ನೇ ವಿಧಿಯಲ್ಲಿ ಉಲ್ಲೇಖಿಸಲಾದ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಹಾಗೂ ಪೌರತ್ವ ನೀಡುವ ವಿಚಾರದಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ಎಸಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಈ ವಿವಾದಿತ  ಮಸೂದೆಯನ್ನು ಕೈಬಿಡಬೇಕೆಂದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments