Webdunia - Bharat's app for daily news and videos

Install App

ಯಾರನ್ನೂ ಹೆದರಿಸೋದಿಲ್ಲ ಅಂತ ಗೃಹ ಸಚಿವರು ಹೇಳಿದ್ಯಾಕೆ?

Webdunia
ಶನಿವಾರ, 15 ಆಗಸ್ಟ್ 2020 (17:22 IST)
ಬೆಂಗಳೂರು ಗಲಭೆ ಘಟನೆ ಕುರಿತಂತೆ ಬಿಜೆಪಿ – ಕಾಂಗ್ರೆಸ್ ನಡುವೆ ಟೀಕೆಗಳು ಮುಂದುವರಿದಿವೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಗಲಭೆಯಲ್ಲಿದ್ದವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲಾಗುತ್ತಿದೆ. ಯಾರನ್ನೂ ಹೆದರಿಸುತ್ತಿಲ್ಲ ಎಂದಿದ್ದಾರೆ.

ನಾನು ಹೇಳಿದ್ದು ಡಿ.ಕೆ.ಶಿವಕುಮಾರ್ ಅವರಿಗೆ ಇಷ್ಟ ಆಗಲಿಲ್ಲ ಎಂದರೆ ನಾನೇನು ಮಾಡಲಿ? ಎಂದು ಮರುಪ್ರಶ್ನೆ ಹಾಕಿದ್ದಾರೆ.

ಗಲಭೆಯಲ್ಲಿ ಆದ ಹಾನಿಯನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments