Webdunia - Bharat's app for daily news and videos

Install App

ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ ವ್ಯಕ್ತಿಗೆ ಕೊನೆಗೆ ಆಗಿದ್ದೇನು?

Webdunia
ಮಂಗಳವಾರ, 5 ಜನವರಿ 2021 (07:52 IST)
ಮುಂಬೈ : 39 ವರ್ಷದ ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಆಕೆಯ ಪತಿಯ ಒಡಹುಟ್ಟಿದವರು ಆತನನ್ನು ಕೊಲೆ ಮಾಡಿದ ಘಟನೆ ಮುಂಬೈ ನಲ್ಲಿ ನಡೆದಿದೆ.

ಪ್ರಸಾದ್ ಆದಿತ್ರಾವ್ ಕೋಲಿ(27) ಕೊಲೆಯಾದ ವ್ಯಕ್ತಿ. ಈತ ವಿವಾಹಿತ ಮಹಿಳೆಯೊಂದಿಗೆ ಸಂಬಂಧದಲ್ಲಿದ್ದ. ಈ ವಿಚಾರ ತಿಳಿದ ಆಕೆಯ ಪತಿಯ ನಾಲ್ವರು ಸಹೋದರರು ಆತನನ್ನು ಅಪಹರಿಸಿ ಕಲ್ಲಿನಿಂದ ಹೊಡೆದು ಕೊಂದಿದ್ದಾರೆ. ಶವವನ್ನು ಬಂಡೆಗಳ ಕೆಳಗೆ ಮರೆಮಾಚಿದ್ದಾರೆ.

ಮೃತ ವ್ಯಕ್ತಿಯ ಕುಟುಂಬದವರು ದೂರು ದಾಖಲಿಸಿದ ಹಿನ್ನಲೆಯಲ್ಲಿ  ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments