Webdunia - Bharat's app for daily news and videos

Install App

ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಮನೆಗೆ ಬಂದ ಬಿಇಓ ಗೆ ಆದ ಗತಿಯೇನು ಗೊತ್ತಾ?

Webdunia
ಶುಕ್ರವಾರ, 21 ಫೆಬ್ರವರಿ 2020 (10:42 IST)
ಗದಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಮನೆಗೆ ಬಂದ ಬಿಇಓ(ಕ್ಷೇತ್ರ ಶಿಕ್ಷಣಾಧಿಕಾರಿ) ಮೇಲೆ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ.


ಎಸ್.ಎನ್.ಹಳ್ಳಿಗುಡಿ ಹಲ್ಲೆಗೊಳಗಾದ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ. ಈತ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಆತನ ಮನೆಗೆ ನುಗ್ಗಿ ಹಿಗ್ಗಾಮಗ್ಗಾ ಥಳಿಸಿದ್ದಾರೆ.
ಹಲ್ಲೆಗೊಳಗಾದ ಬಿಇಒ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು  ಬಿಇಒ ಅವರನ್ನು ವಿಚಾರಿಸಿದಾಗ ವಿದ್ಯಾರ್ಥಿನಿಯೇ ಅವರನ್ನು ಮನೆಗೆ ಕರೆದಿದ್ದಳು. ಆದಕಾರಣ ಹೋಗಿ ಚಹಾ ಕುಡಿದು ಬಂದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments