Webdunia - Bharat's app for daily news and videos

Install App

ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ ಸಾಗಾಟದಲ್ಲಿ ಯಡವಟ್ಟು

Webdunia
ಗುರುವಾರ, 2 ಜುಲೈ 2020 (10:02 IST)
Normal 0 false false false EN-US X-NONE X-NONE

ಬಳ್ಳಾರಿ : ದಾವಣಗೆರೆಯ ಬಳಿಕ ಇದೀಗ ಕೊರೊನಾದಿಂದ ಸತ್ತವರ ಶವ ಸಾಗಾಟ ವಿಚಾರದಲ್ಲಿ ಬಳ್ಳಾರಿಯಲ್ಲಿ ಎಡವಟ್ಟೊಂದು ನಡೆದಿದೆ.
 


ಬಳ್ಳಾರಿಯಲ್ಲಿ ಕೊರೊನಾದಿಂದ  ಮೃತಪಟ್ಟ  ವ್ಯಕ್ತಿಯ ಶವವನ್ನು ಇಲಾಖೆಯ ಸಿಬ್ಬಂದಿ ಸೈಕಲ್ ನಲ್ಲಿ ಸಾಗಾಟ ಮಾಡಿದ ಘಟನೆ  ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ.  ಸೈಕಲ್ ಕ್ಯಾರಿಯರ್ ನಲ್ಲಿ ಸ್ಮಶಾನಕ್ಕೆ  ಶವ ಸಾಗಾಟ ಮಾಡಲಾಗಿದೆ. ಆರೋಗ್ಯ ಇಲಾಖೆಯ ಯಡವಟ್ಟಿಗೆ ಸ್ಥಳೀಯರ ಕಿಡಿಕಾರಿದ್ದಾರೆ. ಅಲ್ಲದೇ  ರುದ್ರ ಭೂಮಿ ಪಕ್ಕದಲ್ಲಿ ಮನೆ ಇದೆ ಎಂದು ಇಲಾಖೆ ಸಿಬ್ಬಂದಿಯ ಜೊತೆ ಸ್ಥಳೀಯರು ವಾಗ್ದಾಳಿ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments