ಬಿಎಂಟಿಸಿ ನೌಕರ ಆತ್ಮಹತ್ಯೆ ಗೆ ಯತ್ನ ನಂತರ ಏನಾಯಿತು..?

Webdunia
ಗುರುವಾರ, 7 ಅಕ್ಟೋಬರ್ 2021 (20:16 IST)
ವಿವಿಧ ಬೇಡಿಕೆ ಈಡೇರುಸುವಂತೆ ಒತ್ತಾಯಿಸಿ ಕಳೆದ ಏಪ್ರಿಲ್ನಲ್ಲಿ ಬಿಎಂಟಿಸಿ ನೌಕರರು ಮುಷ್ಕರ ನಡೆಸಿದ್ದರು. ಇದಾದ ಬಳಿಕ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರನ್ನು ನಿಗಮ ವಜಾ ಮಾಡಿತ್ತು. ಇದರಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿದ್ದವು. ಕೊರೊನಾ ಸಮಯದಲ್ಲಿ ಒಂದೊತ್ತು ಊಟಕ್ಕೂ ಪರದಾಡುವಂತಾಗಿತ್ತು. ನಿಗಮದ ನಿರ್ಧಾರಕ್ಕೆ ಅನೇಕ ಕುಟುಂಬಗಳನ್ನು ಬೀದಿಗೆ ತಳ್ಳಿತ್ತು. ಇದೀಗ ಬಿಎಂಟಿಸಿಯ ಕೇಶವ್ ಎಂಬ ನೌಕರೊಬ್ಬರು ನಿಗಮದ ಈ ನಿರ್ಧಾರದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂದಿರಾ ನಗರದ ಡಿಪೋ 6ರಲ್ಲಿ ಡಿಪೋ ಮ್ಯಾನೇಜರ್ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳು ಮುಂದಾಗಿದ್ದಾರೆ. ತಕ್ಷಣವೇ ಅವರನ್ನು ನಗರದ ಬೌರಿಂಗದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ತೀರಾ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಕೇಶವ್ ಇಂದು ಸಾಯುವ ನಿರ್ಧಾರ ಮಾಡಿದ್ದರಂತೆ.
bmtc

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

ಮುಂದಿನ ಸುದ್ದಿ
Show comments