Webdunia - Bharat's app for daily news and videos

Install App

ಬಿಎಂಟಿಸಿ ನೌಕರ ಆತ್ಮಹತ್ಯೆ ಗೆ ಯತ್ನ ನಂತರ ಏನಾಯಿತು..?

Webdunia
ಗುರುವಾರ, 7 ಅಕ್ಟೋಬರ್ 2021 (20:16 IST)
ವಿವಿಧ ಬೇಡಿಕೆ ಈಡೇರುಸುವಂತೆ ಒತ್ತಾಯಿಸಿ ಕಳೆದ ಏಪ್ರಿಲ್ನಲ್ಲಿ ಬಿಎಂಟಿಸಿ ನೌಕರರು ಮುಷ್ಕರ ನಡೆಸಿದ್ದರು. ಇದಾದ ಬಳಿಕ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರನ್ನು ನಿಗಮ ವಜಾ ಮಾಡಿತ್ತು. ಇದರಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿದ್ದವು. ಕೊರೊನಾ ಸಮಯದಲ್ಲಿ ಒಂದೊತ್ತು ಊಟಕ್ಕೂ ಪರದಾಡುವಂತಾಗಿತ್ತು. ನಿಗಮದ ನಿರ್ಧಾರಕ್ಕೆ ಅನೇಕ ಕುಟುಂಬಗಳನ್ನು ಬೀದಿಗೆ ತಳ್ಳಿತ್ತು. ಇದೀಗ ಬಿಎಂಟಿಸಿಯ ಕೇಶವ್ ಎಂಬ ನೌಕರೊಬ್ಬರು ನಿಗಮದ ಈ ನಿರ್ಧಾರದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂದಿರಾ ನಗರದ ಡಿಪೋ 6ರಲ್ಲಿ ಡಿಪೋ ಮ್ಯಾನೇಜರ್ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳು ಮುಂದಾಗಿದ್ದಾರೆ. ತಕ್ಷಣವೇ ಅವರನ್ನು ನಗರದ ಬೌರಿಂಗದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ತೀರಾ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಕೇಶವ್ ಇಂದು ಸಾಯುವ ನಿರ್ಧಾರ ಮಾಡಿದ್ದರಂತೆ.
bmtc

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments