Webdunia - Bharat's app for daily news and videos

Install App

ಮಂತ್ರಾಲಯ ರಾಯರ ಮಠದಲ್ಲಿ ನಡೆದದ್ದೇನು?

Webdunia
ಮಂಗಳವಾರ, 7 ಮೇ 2019 (21:14 IST)
ಅಕ್ಷಯ ತೃತೀಯ ದಿನದಂದು ರಾಯರ ಬೃಂದಾವನಕ್ಕೆ ಗಂಧ ಲೇಪನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಳಪೆ ಗುಣಮಟ್ಟದ ಗಂಧ  ಲೇಪನವನ್ನು ಸ್ವಾಮೀಜಿ ಮಾಡಿದ್ದಾರೆ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ.

ಮಠದಲ್ಲೆ ಗಂಧ ತೇಯ್ದು ಲೇಪನ ಮಾಡಬೇಕಿತ್ತು. ಆದರೆ ಮಾರುಕಟ್ಟೆಯಲ್ಲಿ ಪೌಡರ್ ತರಿಸಿ ಗಂಧ ಲೇಪನ ಮಾಡಿದ್ದಾರೆ. ಕಳಪೆ ಗುಣಮಟ್ಟದ ಗಂಧ ತರಿಸಿ ಲೇಪನ ಮಾಡಿರುವ ಪೀಠಾಧಿಪತಿಯ ಕ್ರಮಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಪ್ರದಾಯವನ್ನು ಪೀಠಾಧಿಪತಿ ಮುರಿದಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಕಳಪೆ ಗಂಧ ಬಳಿಸಿರುವ ಕಾರಣಕ್ಕೆ ಬೃಂದಾವನ ಕಪ್ಪಾಗಿದೆ ಎಂಬ ಮಾತುಗಳೂ ಅಲ್ಲಲ್ಲಿ ಕೇಳಿಬಂದಿದ್ದವು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments