Daily Horoscope

ಮಂತ್ರಾಲಯ ರಾಯರ ಮಠದಲ್ಲಿ ನಡೆದದ್ದೇನು?

Webdunia
ಮಂಗಳವಾರ, 7 ಮೇ 2019 (21:14 IST)
ಅಕ್ಷಯ ತೃತೀಯ ದಿನದಂದು ರಾಯರ ಬೃಂದಾವನಕ್ಕೆ ಗಂಧ ಲೇಪನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಳಪೆ ಗುಣಮಟ್ಟದ ಗಂಧ  ಲೇಪನವನ್ನು ಸ್ವಾಮೀಜಿ ಮಾಡಿದ್ದಾರೆ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ.

ಮಠದಲ್ಲೆ ಗಂಧ ತೇಯ್ದು ಲೇಪನ ಮಾಡಬೇಕಿತ್ತು. ಆದರೆ ಮಾರುಕಟ್ಟೆಯಲ್ಲಿ ಪೌಡರ್ ತರಿಸಿ ಗಂಧ ಲೇಪನ ಮಾಡಿದ್ದಾರೆ. ಕಳಪೆ ಗುಣಮಟ್ಟದ ಗಂಧ ತರಿಸಿ ಲೇಪನ ಮಾಡಿರುವ ಪೀಠಾಧಿಪತಿಯ ಕ್ರಮಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಪ್ರದಾಯವನ್ನು ಪೀಠಾಧಿಪತಿ ಮುರಿದಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಕಳಪೆ ಗಂಧ ಬಳಿಸಿರುವ ಕಾರಣಕ್ಕೆ ಬೃಂದಾವನ ಕಪ್ಪಾಗಿದೆ ಎಂಬ ಮಾತುಗಳೂ ಅಲ್ಲಲ್ಲಿ ಕೇಳಿಬಂದಿದ್ದವು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments