HDK- ಸುಮಲತಾ ನಡುವೆ ನಡೆದದ್ದೇನು?

Webdunia
ಗುರುವಾರ, 14 ಮಾರ್ಚ್ 2019 (16:35 IST)
ಸುಮಲತಾರನ್ನು ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ಇತ್ತು. ಆದರೆ ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ಎಂದು ಸಚಿವರೊಬ್ಬರು ಹೇಳಿದ್ದು ಕುತೂಹಲ ಕೆರಳಿಸಿದೆ.

ಸಂಧಾನಕ್ಕೆ ಸುಮಲತಾ ಅವರೇ ಒಪ್ಪಲಿಲ್ಲ. ಸುಮಲತಾರನ್ನೇ ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ನನಗಿತ್ತು. 
ಜೆಡಿಎಸ್ ವರಿಷ್ಠರನ್ನ ಭೇಟಿ ಮಾಡಿಸುವ ಯತ್ನ ಮಾಡಿದ್ದೆ. ಸಂಬಂಧಿ ಮಧು ಮೂಲಕ ಮಾಡಿದ ಪ್ರಯತ್ನ ವಿಫಲವಾಯ್ತು. ಹೀಗಂತ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ಸಂಧಾನಕ್ಕೆ ನಾನು, ನನ್ನ ಮಗ ಸಕಲ ಪ್ರಯತ್ನ ಮಾಡಿದೆವು. ಸಂಧಾನಕ್ಕೆ ಸುಮಲತಾ ಅವರೇ ಒಪ್ಪಲಿಲ್ಲ ಅಂತ
ಮಂಡ್ಯದ ಮದ್ದೂರಿನಲ್ಲಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ನನಗೆ ಗೊತ್ತಿಲ್ಲ. ಹೀಗಾಗಿ ಹೆಚ್ಡಿಕೆ ಮೇಲೆ ಒತ್ತಡ ಹೇರಲಿಲ್ಲ.

ಭೇಟಿಯಾಗಿ, ನಾನೇ ಅಭ್ಯರ್ಥಿ ಆಗ್ತೀನಿ ಟಿಕೆಟ್ ಕೊಡಿ ಅಂತಾ ಕೇಳಬೇಕಿತ್ತು. ಆದರೆ ಭೇಟಿಯಾಗೋಕೆ ಅವರೇ ಒಪ್ಪಲಿಲ್ಲ ಅಂತಾನೂ ಸಚಿವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments