Webdunia - Bharat's app for daily news and videos

Install App

ಆಹಾರ ಅರಸಿ ಬಂದ ವಿಶೇಷ ಅತಿಥಿಗೆ ಏನಾಯ್ತು?

Webdunia
ಗುರುವಾರ, 25 ಏಪ್ರಿಲ್ 2019 (12:06 IST)
ಕಾಡು ಹಾಗೂ ನದಿಯನ್ನು ಬಿಟ್ಟು ಆಹಾರ ಅರಸುತ್ತ ಮತ್ತೆ ವಿಶೇಷ ಅತಿಥಿ ನಾಡಿನಲ್ಲಿ ಕಾಣಿಸಿಕೊಂಡಿದೆ. 

ಚಿಕ್ಕೋಡಿ ಜಿಲ್ಲೆಯ ಹುಲಗಬಾಳಿ ಗ್ರಾಮದಲ್ಲಿ ಕಾಣಿಸಿಕೊಂಡ ವಿಶೇಷ ಅತಿಥಿ ಕೆಲವರಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ಆಹಾರ ಅರಸಿ ಪವಾರ್ ಎಂಬವರ ತೋಟದಲ್ಲಿ  ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ನದಿ ಬಿಟ್ಟು ಸುಮಾರು ಅರ್ಧ ಕೀಮಿನಷ್ಟು ದೂರ ಬರುತ್ತಿರುವ ಮೊಸಳೆಗಳಿಂದ ನದಿ ತಟದ ಜನರು ಭಯದಲ್ಲಿದ್ದಾರೆ. ಮೊಸಳೆ ಕಾಟಕ್ಕೆ ಬೇಸಸ್ತು ಹೋಗಿರುವ ಹುಲಬಾಳಿ  ಗ್ರಾಮಸ್ಥರು, ಗಾಬರಿಯಲ್ಲಿದ್ದಾರೆ.

ಕಳೆದ ಒಂದು ವಾರದಲ್ಲಿ 4 ನೇ ಮೊಸಳೆ ಸೆರೆಸಿಕ್ಕಿದೆ. ಹುಲಗಬಾಳಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮವಾಗಿದೆ. ಮೊಸಳೆ ಕುರಿತು ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲ ಅಂತ ಗ್ರಾಮಸ್ಥರು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments