Webdunia - Bharat's app for daily news and videos

Install App

ಆಹಾರ ಅರಸಿ ಬಂದ ವಿಶೇಷ ಅತಿಥಿಗೆ ಏನಾಯ್ತು?

Webdunia
ಗುರುವಾರ, 25 ಏಪ್ರಿಲ್ 2019 (12:06 IST)
ಕಾಡು ಹಾಗೂ ನದಿಯನ್ನು ಬಿಟ್ಟು ಆಹಾರ ಅರಸುತ್ತ ಮತ್ತೆ ವಿಶೇಷ ಅತಿಥಿ ನಾಡಿನಲ್ಲಿ ಕಾಣಿಸಿಕೊಂಡಿದೆ. 

ಚಿಕ್ಕೋಡಿ ಜಿಲ್ಲೆಯ ಹುಲಗಬಾಳಿ ಗ್ರಾಮದಲ್ಲಿ ಕಾಣಿಸಿಕೊಂಡ ವಿಶೇಷ ಅತಿಥಿ ಕೆಲವರಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ಆಹಾರ ಅರಸಿ ಪವಾರ್ ಎಂಬವರ ತೋಟದಲ್ಲಿ  ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ನದಿ ಬಿಟ್ಟು ಸುಮಾರು ಅರ್ಧ ಕೀಮಿನಷ್ಟು ದೂರ ಬರುತ್ತಿರುವ ಮೊಸಳೆಗಳಿಂದ ನದಿ ತಟದ ಜನರು ಭಯದಲ್ಲಿದ್ದಾರೆ. ಮೊಸಳೆ ಕಾಟಕ್ಕೆ ಬೇಸಸ್ತು ಹೋಗಿರುವ ಹುಲಬಾಳಿ  ಗ್ರಾಮಸ್ಥರು, ಗಾಬರಿಯಲ್ಲಿದ್ದಾರೆ.

ಕಳೆದ ಒಂದು ವಾರದಲ್ಲಿ 4 ನೇ ಮೊಸಳೆ ಸೆರೆಸಿಕ್ಕಿದೆ. ಹುಲಗಬಾಳಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮವಾಗಿದೆ. ಮೊಸಳೆ ಕುರಿತು ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲ ಅಂತ ಗ್ರಾಮಸ್ಥರು ದೂರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments