Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿ ರಾಮ ನವಮಿಗೆ ಹೂವು ಖರೀದಿಸಿದವರಿಗೆ ಏನಾಯ್ತು?

Webdunia
ಗುರುವಾರ, 2 ಏಪ್ರಿಲ್ 2020 (19:06 IST)
ಕೊರೊನಾ ವೈರಸ್ ಹರಡದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ವಿಧಿಸಿರುವ ಲಾಕ್ ಡೌನ್ ಅನ್ನು ಖುಲ್ಲಂ ಖುಲ್ಲಾ ಉಲ್ಲಂಘನೆ ಮಾಡಲಾಗಿದೆ.

ರಾಮನವಮಿ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಜನರು ಲಾಕ್ ಡೌನ್ ಉಲ್ಲಂಘಿಸಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುಗಿಬಿದ್ದು ಹೂವು, ಹಣ್ಣು, ತರಕಾರಿ ಖರೀದಿಸಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬಳಿ  ಮುಂಜಾನೆಯೇ ಸೇರಿದ ಜನರು ಹೂವು, ಹಣ್ಣುಗಳನ್ನು ಖರೀದಿಸಿದರು.
ಬೈಕ್, ಕಾರುಗಳಲ್ಲಿ ಬಂದ ಜನರು ಪಿಬಿ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಹೂವು ಮಾರುಕಟ್ಟೆಗೆ ಲಗ್ಗೆ ಇಟ್ಟರು. ಮುಂಜಾನೆ ಐದು ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ ಜನರು ಸಾಮೂಹಿಕವಾಗಿ  ಲಾಕ್ ಡೌನ್ ಉಲ್ಲಂಘಿಸಿದ್ದಾರೆ. ನಿರಾತಂಕವಾಗಿ ಹೂವು ಹಣ್ಣು ಖರೀದಿಸಿದರು.

ಈ ನಡುವೆ ಜಿಲ್ಲಾ ಪೊಲೀಸ್ ಇಲಾಖೆ ರಾಮನವಮಿಯನ್ನು ಮನೆಗಳಲ್ಲಿಯೇ ಆಚರಿಸಲು ಸೂಚನೆ ನೀಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments