Select Your Language

Notifications

webdunia
webdunia
webdunia
webdunia

ಸಹೋದರಿಯೊಂದಿಗೆ ಜಗಳವಾಡಿ ಮನೆಬಿಟ್ಟ ಹುಡುಗಿಗೆ ಕೊನೆಗೆ ಆಗಿದ್ದೇನು?

ಸಹೋದರಿಯೊಂದಿಗೆ ಜಗಳವಾಡಿ ಮನೆಬಿಟ್ಟ ಹುಡುಗಿಗೆ ಕೊನೆಗೆ ಆಗಿದ್ದೇನು?
ಮುಂಬೈ , ಗುರುವಾರ, 3 ಡಿಸೆಂಬರ್ 2020 (07:07 IST)
ಮುಂಬೈ : ಮುಂಬೈ ನ ಟಾರ್ಡಿಯೊದ ನಿರ್ಜನ ಬೀದಿಯೊಂದರಲ್ಲಿ ವ್ಯಕ್ತಿಯೊಬ್ಬ ಹದಿಹರೆಯದ ಮಾನಸಿಕ ಅಸ್ವಸ್ಥೆಯ ಮೇಲೆ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಹುಡುಗಿ ತನ್ನ ಸಹೋದರಿಯೊಂದಿಗೆ ಜಗಳವಾಡಿ ಮನೆಯಿಂದ ಹೊರಟುಹೋಗಿ ಬೀದಿಯೊಂದರಲ್ಲಿ ಮಲಗಿದ್ದಳು. ಆ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನೇಪಾಳಕ್ಕೆ ಪರಾರಿಯಾಗಿದ್ದಾನೆ. ಮರುದಿನ ಹುಡುಗಿ ಮನೆಗೆ ತೆರಳಿ ಈ ಬಗ್ಗೆ ತನ್ನ ತಂದೆಯ ಬಳಿ ಹೇಳಿದ್ದಾಳೆ.

ಈ ಬಗ್ಗೆ ತಂದೆ ಪೊಲೀಸರ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೊಲೀಸರು ಆತ ಬಿಹಾರಕ್ಕೆ ಬಂದ ವೇಳೆ ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ; ಭದ್ರತೆ ನೀಡುವಂತೆ ಗೃಹ ಸಚಿವರಲ್ಲಿ ಮನವಿ