ಪ್ರವಾಹ ಇಳಿತು ಅಂತ ಮನೆಗೆ ಹೋದಳಿಗೆ ಏನಾಯ್ತು?

Webdunia
ಭಾನುವಾರ, 18 ಆಗಸ್ಟ್ 2019 (21:01 IST)
ಪ್ರವಾಹ ಪರಿಸ್ಥಿತಿ ಇಳಿಮುಖ ಆದ ಮೇಲೆ ಆ ಮಹಿಳೆ ತನ್ನ ಮನೆಗೆ ಅಂತ ಹೋಗಿದ್ದಳು. ಆದರೆ ಆ ಮನೆಯಲ್ಲಿ ನಡೆಯಬಾರದ ಘಟನೆ ನಡೆದುಹೋಯಿತು.

ಚಿಕ್ಕೋಡಿ ಭಾಗದಲ್ಲಿ  ನೆರೆಯಿಂದಾಗಿ ದಿನಕ್ಕೊಂದು ಅವಾಂತರ ತಪ್ಪುತ್ತಿಲ್ಲ. ಚಿಕ್ಕೋಡಿಯ ಅಂಕಲಿಯಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬಳು ಪರದಾಡಿದ ಘಟನೆ ನಡೆದಿದೆ.

ನೆರೆ ಇಳಿಯಿತು ಎಂದು ಮನೆ ಸ್ವಚ್ಛಗೊಳಿಸಲು ಹೋದ ಮಹಿಳೆಗೆ ಆಘಾತವಾಗಿದೆ. ಮನೆ ಸ್ವಚ್ಛಗೊಳಿಸಲು ಹೋಗಿ ಹಾವು ಕಚ್ಚಿಸಿಕೊಂಡು ಮಹಿಳೆಯ ಪರದಾಟ ಹೇಳತೀರದಾಗಿತ್ತು.

ಅಂಕಲಿ ಗ್ರಾಮವು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗ್ರಾಮವಾಗಿದೆ.

ಸತತ 11 ದಿನ ಆಶ್ರಯ ಕೇಂದ್ರದಲ್ಲಿದ್ದ ಮಹಿಳೆಗೆ ಹಾವು ಕಚ್ಚಿದೆ. ಸೋನಾತಾಯಿ ಪವನ್ ಕೇಸರಿಕರ್(28) ಗೆ   ಹಾವು ಕಚ್ಚಿದೆ.
ಪ್ರಥಮ‌ ಚಿಕಿತ್ಸೆ ಬಳಿಕ ಅಂಕಲಿಯ ಖಾಸಗಿ ಆಸ್ಪತ್ರೆಗೆ ಸೋನಾತಾಯಿ ದಾಖಲು ಆಗಿದ್ದಾಳೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments