Webdunia - Bharat's app for daily news and videos

Install App

ಹೆಂಡತಿಯನ್ನು ಕೊಂದು ರೀಲ್ ಬಿಟ್ಟವನಿಗೆ ರೀಯಲ್ ಆಗಿ ಏನಾಯ್ತು?

Webdunia
ಭಾನುವಾರ, 18 ಆಗಸ್ಟ್ 2019 (20:18 IST)
ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದ ಮೇಲೆ ಪತ್ನಿಯನ್ನು ಕೊಲೆ ಮಾಡಿದ್ದ ಭೂಪನೊಬ್ಬನಿಗೆ ಕೊನೆಗೂ ಸರಿಯಾದ ಶಿಕ್ಷೆಯಾಗಿದೆ.

ಕೌಟುಂಬಿಕ ಕಾರಣಗಳಿಂದಾಗಿ ಆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಆದರೆ ಅದನ್ನೇ ದೀರ್ಘಕ್ಕೆ ಬಳಸಿದ ಗಂಡ ತನ್ನ ಹೆಂಡತಿಯನ್ನೇ ಮಲಗಿದ್ದ ವೇಳೆಯಲ್ಲಿ ಕೊಲೆ ಮಾಡಿದ್ದನು.

ಆ ಬಳಿಕ ತನ್ನ ಸಹೋದರಿಗೆ ವಿಷಯ ತಿಳಿಸಿದ್ದ. ಆಗ ಇಬ್ಬರೂ ಶವವನ್ನು ಮಣ್ಣು ಮಾಡಿದ್ದರು. ಆದರೆ  ಹೆಂಡತಿಯ ಮನೆಯವರನ್ನ ಮೆಚ್ಚಿಸಲು ಗಂಡ ತನ್ನ ಪತ್ನಿ ಕಾಣೆಯಾಗಿದ್ದಾಳೆ ಅಂತ ದೂರು ನೀಡಿದ್ದ.

ಕೊನೆಗೆ ತನಿಖೆ ನಡೆಸಿರೋ ಕೊತ್ತನೂರು ಠಾಣೆಯ ಸಿಬ್ಬಂದಿ ಪತಿಯೇ ಹೆಂಡತಿಯನ್ನ ಕೊಂದಿದ್ದಾನೆ ಎಂದು ಶಂಕಿಸಿ ಆರೋಪಿ ಕಲ್ಲೇಶ್ ನಿಂದ ಸತ್ಯ ಬಾಯಿಬಿಡಿಸಿದ್ದಾರೆ. ಆತನಿಗೆ ಸಹಾಯ ಮಾಡಿದ್ದ ಆತನ ಸಹೋದರ ಕೃಷ್ಣಪ್ಪನೂ ಈಗ ಅಂದರ್ ಆಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

Indus Water treaty: ಸಿಂಧೂ ನದಿ ನೀರು ಬಿಡಿ ಎಂದ ಪಾಕಿಸ್ತಾನಕ್ಕೆ ಭಾರತ ಕೊಟ್ಟ ಉತ್ತರವೇನು ಗೊತ್ತಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

ಮುಂದಿನ ಸುದ್ದಿ
Show comments