Webdunia - Bharat's app for daily news and videos

Install App

ಖಾತೆ ಬದಲಾಯಿಸಲು ಲಂಚ ಕೇಳಿದ್ದವನ ಕಥೆ ಏನಾಯ್ತು?

Webdunia
ಮಂಗಳವಾರ, 5 ಮಾರ್ಚ್ 2019 (18:56 IST)
ಹಳ್ಳಿಯ ರೈತರೊಬ್ಬರ ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಡಿಮಾಂಡ್ ಮಾಡಿದ ಅಧಿಕಾರಿ ತನ್ನ ತಪ್ಪಿಗೆ ಸರಿಯಾದ ಬೆಲೆ ತೆತ್ತಿದ್ದಾನೆ, ಕೋಲಾರದಲ್ಲಿ ಬಿಲ್ ಕಲೆಕ್ಟರ್, ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಉರಿಗಿಲಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ನಾರಾಯಣಸ್ವಾಮಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ತಾಲೂಕಿನ ಉರಿಗಿಲಿ ಗ್ರಾಮ ಪಂಚಾಯಿತಿಯಲ್ಲಿ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಕೇಳಿದ್ದ ಬಿಲ್ ಕಲೆಕ್ಟರ್ಗೆ ತಲಗುಂದ ಸರಸ್ವತಮ್ಮ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು.

ಖಾತೆ ಬದಲಾವಣೆ ಮಾಡಿಕೊಡಲು 10 ಸಾವಿರ ಲಂಚ ಕೇಳಿದ್ದ ಬಿಲ್ ಕಲೆಕ್ಟರ್ ಲಂಚ ಕೊಡದಿದ್ದರೆ ಕೆಲಸ ಮಾಡಿಕೊಡಲು ಆಗೋದಿಲ್ಲ ಅಂತಸಹಾಯಕ ಪ್ರದೀಪ್ ಮೂಲಕ ಲಂಚ ಕೇಳಿದ್ದರು. 5 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ ನಡೆದಿದೆ. ಪಂಚಾಯಿತಿ ಕಚೇರಿಯಲ್ಲಿಯೇ ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಈಗ ಇಂಗು ತಿಂದ ಮಂಗನಂತಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments