Webdunia - Bharat's app for daily news and videos

Install App

ಖಾತೆ ಬದಲಾಯಿಸಲು ಲಂಚ ಕೇಳಿದ್ದವನ ಕಥೆ ಏನಾಯ್ತು?

Webdunia
ಮಂಗಳವಾರ, 5 ಮಾರ್ಚ್ 2019 (18:56 IST)
ಹಳ್ಳಿಯ ರೈತರೊಬ್ಬರ ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಡಿಮಾಂಡ್ ಮಾಡಿದ ಅಧಿಕಾರಿ ತನ್ನ ತಪ್ಪಿಗೆ ಸರಿಯಾದ ಬೆಲೆ ತೆತ್ತಿದ್ದಾನೆ, ಕೋಲಾರದಲ್ಲಿ ಬಿಲ್ ಕಲೆಕ್ಟರ್, ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಉರಿಗಿಲಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ನಾರಾಯಣಸ್ವಾಮಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ತಾಲೂಕಿನ ಉರಿಗಿಲಿ ಗ್ರಾಮ ಪಂಚಾಯಿತಿಯಲ್ಲಿ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಕೇಳಿದ್ದ ಬಿಲ್ ಕಲೆಕ್ಟರ್ಗೆ ತಲಗುಂದ ಸರಸ್ವತಮ್ಮ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು.

ಖಾತೆ ಬದಲಾವಣೆ ಮಾಡಿಕೊಡಲು 10 ಸಾವಿರ ಲಂಚ ಕೇಳಿದ್ದ ಬಿಲ್ ಕಲೆಕ್ಟರ್ ಲಂಚ ಕೊಡದಿದ್ದರೆ ಕೆಲಸ ಮಾಡಿಕೊಡಲು ಆಗೋದಿಲ್ಲ ಅಂತಸಹಾಯಕ ಪ್ರದೀಪ್ ಮೂಲಕ ಲಂಚ ಕೇಳಿದ್ದರು. 5 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ ನಡೆದಿದೆ. ಪಂಚಾಯಿತಿ ಕಚೇರಿಯಲ್ಲಿಯೇ ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಈಗ ಇಂಗು ತಿಂದ ಮಂಗನಂತಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ಈಗ ಚಾಮುಂಡಿಯನ್ನು ಒಪ್ಪುತ್ತಾರಾ: ಪ್ರತಾಪಸಿಂಹ ಪ್ರಶ್ನೆ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಮುಂದಿನ ಸುದ್ದಿ
Show comments