Webdunia - Bharat's app for daily news and videos

Install App

ಪತ್ನಿ ಶೀಲ ಶಂಕಿಸಿದ ಪತಿ ಮಾಡಿಕೊಂಡಿದ್ದೇನು?

Webdunia
ಶುಕ್ರವಾರ, 8 ಮಾರ್ಚ್ 2019 (18:38 IST)
ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಗೆ ಮಾಡಬಾರದ್ದನ್ನು ಮಾಡಿ ಕೊನೆಗೆ ತಾನೂ ಅದೇ ಹಾದಿ ಹಿಡಿದಿದ್ದ ಘಟನೆ ನಡೆದಿದೆ.

ಪತ್ನಿ ಕೊಂದು, ಪತಿ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ಶೀಲ ಶಂಕಿಸಿ ಪತ್ನಿಯ ಬರ್ಬರ ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯ ಗರಿಬಿ ಕಾಲೋನಿಯಲ್ಲಿ ಘಟನೆ ನಡೆದಿದೆ.

ಉಮಾ(30) ಕೊಲೆಯಾದ ದುರ್ದೈವಿಯಾಗಿದ್ದಾಳೆ. ನಾಗೇಶ್(35) ತನ್ನ ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಕಳೆದ ಆರು ವರ್ಷದ ಹಿಂದೆ ಉಮಾ-ನಾಗೇಶ್ ವಿವಾಹವಾಗಿದ್ದರು.

ಇಬ್ಬರು ಮಕ್ಕಳು ಹೊಂದಿದ್ದ ದಂಪತಿ ನಡುವೆ ಅನುಮಾನ ಶುರುವಾಗಿದೆ. ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆದು ಶಂಕೆ ವ್ಯಕ್ತಪಡಿಸಿದ ನಾಗೇಶ್ ಇದೇ ವಿಚಾರಕ್ಕೆ ನಿತ್ಯ ಜಗಳ ತೆಗೆಯುತ್ತಿದ್ದ. ಮುಂಜಾನೆ ಪತ್ನಿಯ ಕತ್ತು ಕೂಯ್ದು ಬರ್ಬರ ಹತ್ಯೆ ಮಾಡಿದ್ದಾನೆ.

ಬಳಿಕ ತಾನೂ ಕತ್ತು ಕೂಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ನಾಗೇಶ್ ರನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬರ್ತಾರೆಂದು ಮೆಟ್ರೋ ನಿಲ್ದಾಣ ಕ್ಲೀನಿಂಗ್: ದಿನಕ್ಕೊಂದು ಕಡೆ ಪಾದ ಬೆಳೆಸಿ ಸಾರ್ ಎಂದ ನೆಟ್ಟಿಗರು

ಕನ್ನಡ ಮಾತನಾಡಲ್ಲ ಎಂದಿದ್ದ ಎಸ್ ಬಿಐ ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

Chhattisgarh Encounter: ಛತ್ತೀಸ್‌ಗಢದಲ್ಲಿ ಗುಂಡಿನ ಸದ್ದು: 26 ನಕ್ಸಲನ್ನು ಬೇಟೆಯಾಡಿದ ಭದ್ರತಾ ಪಡೆ

ಮುಂದಿನ ಸುದ್ದಿ
Show comments