Webdunia - Bharat's app for daily news and videos

Install App

ಪಶುಸಂಗೋಪನೆ ಇಲಾಖೆಗೆ ಸಿಎಂ ಬಜೆಟ್‌ ನಲ್ಲಿ ಕೊಟ್ಟಿದ್ದೇನು?

geetha
ಶುಕ್ರವಾರ, 16 ಫೆಬ್ರವರಿ 2024 (16:00 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪಶುಸಂಗೋಪನೆ ಇಲಾಖೆಗೆ ರಾಜ್ಯ ಬಜೆಟ್‌  ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಮುಖ್ಯವಾದುವು ಹೀಗಿದೆ
 
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 10 ಸಾವಿರ ಮಂದಿಗೆ ಸಹಾಯಧನ
ಅಮೃತ ಮಹಲ್‌, ಹಳ್ಳಿಕಾರ್‌, ಖಿಲಾರಿ ರಾಸುಗಳ ಸಂವರ್ಧನೆಗೆ ಕೃಮʼ
ರೈತ ಮಹಿಳೆಯರಲ್ಲಿ ಹೈನುಗಾರಿಕೆ ಪ್ರೋತ್ಸಾಹಕ್ಕೆ ಹಸು ಎಮ್ಮೆ ಸಾಲ ಪಡೆಯಲು ಶೇ 6 ಬಡ್ಡಿದರದಲ್ಲಿ ಸಹಾಯಧನ
ಹಂದಿ ಮತ್ತು ಕೋಳಿ ಸಾಕಾಣಿಕೆ ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ
ಜಿಲ್ಲಾ ಹಂತದಲ್ಲಿರುವ ಪಶು ವೈದ್ಯಕೀಯ ಕ್ಲಿನಕ್‌ ಗಳನ್ನು ತಾಲೂಕು ಹಂತಕ್ಕೆ ವಿಸ್ತರಿಸಲು ಕ್ರಮ. ಪ್ರಥಮ ಹಂತದಲ್ಲಿ 20 ತಾUಲಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 10 ಕೋಟಿ ರೂ.
ಪರಂಪರಾನುಗತವಾಗಿ ಕುರಿ, ಮೇಕೆ ಸಾಕಣೆ ಮಾಡುತ್ತಿರುವವರ ಹಿತರಕ್ಷಣೆಗೆ ಹಲವು ಕ್ರಮ
ವಲಸೆ ಕುರಿಗಾಹಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿ
ಸಂಚಾರಿ ಕುರಿಗಾಹಿಗಳೀರುವ ಜಾಗದಲ್ಲೇ ಸರ್ಕಾರಿ ವೈದ್ಯರಿಂದ ಲಸಿಕೆ, ಗುರುತಿನ ಚೀಟಿ ವಿತರಣೆ
ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆ ಪ್ರವೇಶಕ್ಕೆ ಆದ್ಯತೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments