ಪಶುಸಂಗೋಪನೆ ಇಲಾಖೆಗೆ ಸಿಎಂ ಬಜೆಟ್‌ ನಲ್ಲಿ ಕೊಟ್ಟಿದ್ದೇನು?

geetha
ಶುಕ್ರವಾರ, 16 ಫೆಬ್ರವರಿ 2024 (16:00 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪಶುಸಂಗೋಪನೆ ಇಲಾಖೆಗೆ ರಾಜ್ಯ ಬಜೆಟ್‌  ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಮುಖ್ಯವಾದುವು ಹೀಗಿದೆ
 
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 10 ಸಾವಿರ ಮಂದಿಗೆ ಸಹಾಯಧನ
ಅಮೃತ ಮಹಲ್‌, ಹಳ್ಳಿಕಾರ್‌, ಖಿಲಾರಿ ರಾಸುಗಳ ಸಂವರ್ಧನೆಗೆ ಕೃಮʼ
ರೈತ ಮಹಿಳೆಯರಲ್ಲಿ ಹೈನುಗಾರಿಕೆ ಪ್ರೋತ್ಸಾಹಕ್ಕೆ ಹಸು ಎಮ್ಮೆ ಸಾಲ ಪಡೆಯಲು ಶೇ 6 ಬಡ್ಡಿದರದಲ್ಲಿ ಸಹಾಯಧನ
ಹಂದಿ ಮತ್ತು ಕೋಳಿ ಸಾಕಾಣಿಕೆ ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ
ಜಿಲ್ಲಾ ಹಂತದಲ್ಲಿರುವ ಪಶು ವೈದ್ಯಕೀಯ ಕ್ಲಿನಕ್‌ ಗಳನ್ನು ತಾಲೂಕು ಹಂತಕ್ಕೆ ವಿಸ್ತರಿಸಲು ಕ್ರಮ. ಪ್ರಥಮ ಹಂತದಲ್ಲಿ 20 ತಾUಲಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 10 ಕೋಟಿ ರೂ.
ಪರಂಪರಾನುಗತವಾಗಿ ಕುರಿ, ಮೇಕೆ ಸಾಕಣೆ ಮಾಡುತ್ತಿರುವವರ ಹಿತರಕ್ಷಣೆಗೆ ಹಲವು ಕ್ರಮ
ವಲಸೆ ಕುರಿಗಾಹಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿ
ಸಂಚಾರಿ ಕುರಿಗಾಹಿಗಳೀರುವ ಜಾಗದಲ್ಲೇ ಸರ್ಕಾರಿ ವೈದ್ಯರಿಂದ ಲಸಿಕೆ, ಗುರುತಿನ ಚೀಟಿ ವಿತರಣೆ
ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆ ಪ್ರವೇಶಕ್ಕೆ ಆದ್ಯತೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments