ಈಡೇರಿಸಲು ಸಾಧ್ಯವಾಗದ ಬೇಡಿಕೆ ಇಟ್ಟರೆ ಹೇಗೆ?’

Webdunia
ಸೋಮವಾರ, 11 ಸೆಪ್ಟಂಬರ್ 2023 (17:40 IST)
ಖಾಸಗಿ ವಾಹನಗಳ ಮಾಲೀಕ ಮತ್ತು ಚಾಲಕರು ನಡೆಸಿದ ಬೆಂಗಳೂರು ಬಂದ್ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈಡೇರಿಸಲು ಸಾಧ್ಯವಾಗುವಂತಹ ಬೇಡಿಕೆ ಇಟ್ಟರೆ ಸರಿ.. ಆದರೆ ಈಡೇರಿಸಲು ಸಾಧ್ಯವಾಗದ ಬೇಡಿಕೆ ಇಟ್ಟರೆ ಹೇಗೆ ಎಂದು ಪ್ರಶ್ನಿಸಿದ್ರು. ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲ ಆಗಲು ಶಕ್ತಿ ಯೋಜನೆ ತಂದಿದ್ದೇವೆ. ಹೀಗಾಗಿ ಅವರಿಗೆ ನಷ್ಟ ಆಗುತ್ತಿದೆ ಎನ್ನುವುದು ಅವರ ವಾದ. ನಷ್ಟ ಆಗುವುದು ಬಿಡುವುದು ಬೇರೆ. ನಷ್ಟ ತುಂಬಿಕೊಡಿ ಅಂದ್ರೆ ಆಗುತ್ತಾ ಎಂದು ಮರು ಪ್ರಶ್ನೆ ಹಾಕಿದ್ರು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ನಟ ಪಂಕಜ್ ತ್ರಿಪಾಠಿ ಸಹೋದರ ಮೇಲೆ ಹಲ್ಲೆ, ಹೆಚ್ಚಿನ ಚಿಕಿತ್ಸೆಗೆ ಪಾಟ್ನಾಗೆ ಸ್ಥಳಾಂತರ

ಯೋಗ ಮ್ಯಾಟ್ ಫ್ರೀ ಕೊಟ್ರೆ ಜನರು ಹೀಗೇ ನಡೆದುಕೊಳ್ಳುವುದೇ, Video

ಮುಂದಿನ ಸುದ್ದಿ
Show comments