Webdunia - Bharat's app for daily news and videos

Install App

ಮದ್ಯ ಕೇಂದ್ರದಂತಾದ ವಿದ್ಯಾಕೇಂದ್ರ?

Webdunia
ಮಂಗಳವಾರ, 17 ಜುಲೈ 2018 (17:41 IST)
ಕಾಲೇಜು ಮಕ್ಕಳ ವಿದ್ಯಾಭ್ಯಾಸಕ್ಕೆಂದು ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿರುವ ಕಟ್ಟಡ ಜಾಗ ಈಗ ಕುಡುಕರ, ಪುಂಡರಿಗೆ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ವಿದ್ಯಾರ್ಜನೆ ನಡೆಯಬೇಕಿದ್ದ ಸ್ಥಳದಲ್ಲಿ ರಾತ್ರಿಹೊತ್ತು ಮದ್ಯರಾಧನೆ ನಡೆಯುತ್ತಿದೆ. ಹೀಗಾಗಿ ವಿದ್ಯಾಕೇಂದ್ರವೊಂದು ಮದ್ಯಕೇಂದ್ರವಾದಂತಾಗುತ್ತಿರುವುದು ಪಾಲಕರಲ್ಲಿ ಕಳವಳವನ್ನುಂಟು ಮಾಡುತ್ತಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಪ್ರಥಮ ದರ್ಜೆಯ ಕಾಲೇಜಿನ ಆವರಣಕ್ಕೆ ಕಾಲಿಡಲು ವಿದ್ಯಾರ್ಥಿಗಳು ಹಿಂಜರಿಯುವಂತಾಗಿದೆ. ಕಾಲೇಜು ಒಳ ಹೊರಗೆ ಎಲ್ಲಾ ಕಡೆ ಮದ್ಯದ ಬಾಟಲ್, ಗಿಡಗಂಟೆ ಬೆಳೆದು ಪೊದೆ ನಿರ್ಮಾಣವಾಗಿ ವಿಷ ಜಂತುಗಳ ಹಾವಳಿ ಕೂಡ ಹೆಚ್ಚಾಗಿದೆ. ಅಲ್ಲದೆ ಅಲ್ಲಿಗೆ ಮದ್ಯಪಾನ ಮಾಡಲು ಬರುವ ಪುಂಡರು ಕಟ್ಟಡದ ಕಿಟಕಿ ಗಾಜುಗಳ ಮೇಲೆ ತಮ್ಮ ಪೌರುಷ ತೋರಿ ಗಾಜು, ವಾಟರ್ ಸಿಂಟೆಕ್ಸ್ ಸೇರಿದಂತೆ ಪೈಪು ಒಡೆದು ಹಾಳುಗೆಡವಿದ್ದಾರೆ.

ಇದರಿಂದ ದಿನೇ ದಿನೇ ವಿದ್ಯಾರ್ಥಿಗಳ ಸಂಖ್ಯೆ ಕೂಡ ಕ್ಷೀಣಿಸುತ್ತಿದ್ದು, ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧ ನಾಗರಿಕರು, ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments