Webdunia - Bharat's app for daily news and videos

Install App

ಅಂಥ ಕೆಲಸಕ್ಕೂ ಲಂಚ ಪಡೆದ ಪೊಲೀಸ್ ಕಥೆ ಏನಾಯ್ತು?

Webdunia
ಮಂಗಳವಾರ, 13 ಆಗಸ್ಟ್ 2019 (13:55 IST)
ಪೊಲೀಸ್ ಎಂದರೆ ರಕ್ಷಣೆ ಮಾಡೋರು ಅಂತ ಜನರು ತಿಳಿದುಕೊಳ್ಳೋದು ಕಾಮನ್. ಆದರೆ ಇಲ್ಲೊಬ್ಬ ಪೇದೆ ಮಾಡಬಾರದ ಕೆಲಸ ಮಾಡಿದ್ದಾನೆ.

ಹೊಸದುರ್ಗದಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಪೊಲೀಸ್ ಪೇದೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮ ಮರಳು ಸಾಗಣೆ ಕೇಸ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪೇದೆ ಬಲೆಗೆ ಬಿದ್ದಿದ್ದಾನೆ.

ಅಕ್ರಮ ಮರಳು ಸಾಗಣೆ ಮಾಡಲು ಸಹಕಾರ ನೀಡೋದಾಗಿ ಹೇಳಿದ್ದ ಪೇದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  

ಮರಳು ಸಾಗಣೆ ಲಾರಿ ಬಿಡುಗಡೆ ಮಾಡೋಕೆ ಹಾಗೂ ಪ್ರಕರಣ ಸಡಿಲುಗೊಳಿಸುವ ಆಮಿಷ ತೋರಿಸಿದ್ದ ಎನ್ನಲಾಗಿದೆ.
ಹೊಸದುರ್ಗ ಠಾಣೆಯ ಪೇದೆ ಅಶೋಕ್ ಎಸಿಬಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಎಸಿಬಿ ಡಿವೈಎಸ್ಪಿ ಜಿ.ಮಂಜುನಾಥ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಮರಳು ಲಾರಿ ಮಾಲೀಕ ಹತ್ತಿಘಟ್ಟ ಗ್ರಾಮದ ನರಸಿಂಹರಾಜುಗೆ ಪೇದೆ ನೆರವು ನೀಡಲು ನರಸಿಂಹರಾಜು ಅಳಿಯ ಕೃಷ್ಣಮೂರ್ತಿ ಬಳಿ 20 ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದಾಗ ಪೇದೆ ಬಲೆಗೆ ಬಿದ್ದಿದ್ದಾನೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments