ಅಂಥ ಕೆಲಸಕ್ಕೂ ಲಂಚ ಪಡೆದ ಪೊಲೀಸ್ ಕಥೆ ಏನಾಯ್ತು?

Webdunia
ಮಂಗಳವಾರ, 13 ಆಗಸ್ಟ್ 2019 (13:55 IST)
ಪೊಲೀಸ್ ಎಂದರೆ ರಕ್ಷಣೆ ಮಾಡೋರು ಅಂತ ಜನರು ತಿಳಿದುಕೊಳ್ಳೋದು ಕಾಮನ್. ಆದರೆ ಇಲ್ಲೊಬ್ಬ ಪೇದೆ ಮಾಡಬಾರದ ಕೆಲಸ ಮಾಡಿದ್ದಾನೆ.

ಹೊಸದುರ್ಗದಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಪೊಲೀಸ್ ಪೇದೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮ ಮರಳು ಸಾಗಣೆ ಕೇಸ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪೇದೆ ಬಲೆಗೆ ಬಿದ್ದಿದ್ದಾನೆ.

ಅಕ್ರಮ ಮರಳು ಸಾಗಣೆ ಮಾಡಲು ಸಹಕಾರ ನೀಡೋದಾಗಿ ಹೇಳಿದ್ದ ಪೇದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  

ಮರಳು ಸಾಗಣೆ ಲಾರಿ ಬಿಡುಗಡೆ ಮಾಡೋಕೆ ಹಾಗೂ ಪ್ರಕರಣ ಸಡಿಲುಗೊಳಿಸುವ ಆಮಿಷ ತೋರಿಸಿದ್ದ ಎನ್ನಲಾಗಿದೆ.
ಹೊಸದುರ್ಗ ಠಾಣೆಯ ಪೇದೆ ಅಶೋಕ್ ಎಸಿಬಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಎಸಿಬಿ ಡಿವೈಎಸ್ಪಿ ಜಿ.ಮಂಜುನಾಥ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಮರಳು ಲಾರಿ ಮಾಲೀಕ ಹತ್ತಿಘಟ್ಟ ಗ್ರಾಮದ ನರಸಿಂಹರಾಜುಗೆ ಪೇದೆ ನೆರವು ನೀಡಲು ನರಸಿಂಹರಾಜು ಅಳಿಯ ಕೃಷ್ಣಮೂರ್ತಿ ಬಳಿ 20 ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದಾಗ ಪೇದೆ ಬಲೆಗೆ ಬಿದ್ದಿದ್ದಾನೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಮುಂದಿನ ಸುದ್ದಿ
Show comments