Webdunia - Bharat's app for daily news and videos

Install App

ಚುನಾವಣೆ ಅಮಿತ್ ಶಾ ತಂತ್ರಗಾರಿಕೆ ಏನು?

Webdunia
ಶನಿವಾರ, 22 ಏಪ್ರಿಲ್ 2023 (10:30 IST)
ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ.
 
ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.

ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ ಆಗಿದ್ದ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡು ಕೇವಲ ಒಂಭತ್ತೇ ತಿಂಗಳಿಗೆ ಸಿಎಂ ಹುದ್ದೆ ಕಿತ್ತುಕೊಂಡು ಅಪಮಾನ ಮಾಡಿತ್ತು.

ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋತಿದ್ದರೂ ಪರಿಷತ್ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಜಗದೀಶ್ ಶೆಟ್ಟರ್ ಅವರಿಗೆ ಎಲ್ಲ ಪದವಿ ನೀಡಿ ಸಿಎಂ ಹುದ್ದೆಯನ್ನು ನೀಡಿ ಗೌರವ ನೀಡಲಾಗಿತ್ತು. ಪಕ್ಷದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದವರು ಈಗ ಪಕ್ಷದ್ರೋಹ ಮಾಡಿ ಹೋಗಿದ್ದಾರೆ. ಈ ವಿಚಾರವನ್ನು ಮನವರಿಕೆ ಮಾಡಿ ಜಾಗೃತಿ ಮೂಡಿಸಿ ಮತದಾರರ ಗೊಂದಲವನ್ನು ತಪ್ಪಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಮುಂದಿನ ಸುದ್ದಿ
Show comments