ಹೈಕಮಾಂಡ್ ಅಂಗಳದಲ್ಲಿ ಬಿಎಸ್ವೈ ನಿರ್ಧಾರ ಏನು?

Webdunia
ಶನಿವಾರ, 23 ಜುಲೈ 2022 (12:19 IST)
ನವದೆಹಲಿ : ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್ಗೆ ವರದಿ ನೀಡಲಿದ್ದಾರೆ.

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆ ನಾಳೆ ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ. 

ಬಿಎಸ್ವೈ ನಿರ್ಧಾರದ ಬಗ್ಗೆ ಈಗಾಗಲೇ ರಾಜ್ಯ ಬಿಜೆಪಿ ಘಟಕ ಕೇಂದ್ರ ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಇದನ್ನು ಹೊರತುಪಡಿಸಿ ಸಿಎಂ ಪ್ರತ್ಯೇಕವಾಗಿ ವರಿಷ್ಠರ ಜೊತೆಗೆ ಈ ಬಗ್ಗೆ ಚರ್ಚೆ ಮಾಡಲಿದ್ದು, ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments