Webdunia - Bharat's app for daily news and videos

Install App

ಸ್ವಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಮಾಡ್ತಿರೋದೇನು?

Webdunia
ಮಂಗಳವಾರ, 18 ಜೂನ್ 2019 (15:36 IST)
ಮೈತ್ರಿ ಸರಕಾರ ಹಾಗೂ ಆಪರೇಷನ್ ಕಮಲದ ಸುದ್ದಿ ಹರಿದಾಡುತ್ತಿರುವಾಗಲೇ ಸಿಎಂ ಸ್ವಕ್ಷೇತ್ರದತ್ತ ಚಿತ್ತ ಹರಿಸಿದ್ದಾರೆ.

ರಾಮನಗರದಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಸುಮಾರು 540 ಕೋಟಿ ರೂ. ವೆಚ್ಚದ ಯೋಜನೆಗೆ  ಕಣ್ವಾ ಜಲಾಶಯ ಬಳಿ ಗುದ್ದಲಿ ಪೂಜೆ ನೆರವೇರಿಸಿದರು.

 ಚನ್ನಪಟ್ಟಣ, ಮಾಗಡಿ, ರಾಮನಗರ, ಕನಕಪುರ ತಾಲ್ಲೂಕಿನ ಎಲ್ಲ ಹಳ್ಳಿ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸತ್ತೇಗಾಲ ಸಮೀಪದಲ್ಲಿ ಕಾವೇರಿ ನದಿಯಿಂದ ಇಗ್ಗಲೂರು ಹೆಚ್. ಡಿ. ದೇವೇಗೌಡ ಬ್ಯಾರೆಜ್ ಗೆ ಗುರುತ್ವಾಕರ್ಷಣೆಯ ಮೂಲಕ ನೀರು ಹರಿಸುವ ಯೋಜನೆ ಇದಾಗಿದೆ.

ಕಾವೇರಿ ನದಿಯಿಂದ 210 ಕ್ಯೂಸೆಕ್  ನೀರನ್ನು  ಈ ಮಹಾತ್ವಾಂಕ್ಷಿ ಯೋಜನೆಯಡಿ ಪೈಪಗಳ ಮೂಲಕ ನೀರನ್ನು ಇಗ್ಗಲೂರು, ಕಣ್ವಾ, ವೈಜಿ ಗುಡ್ಡ, ಮಂಚನಬೆಲೆ  ಜಲಾಶಯಗಳಿಗೆ ತುಂಬಿಸಲಾಗುವುದು.

ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments