ಸ್ವಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಮಾಡ್ತಿರೋದೇನು?

Webdunia
ಮಂಗಳವಾರ, 18 ಜೂನ್ 2019 (15:36 IST)
ಮೈತ್ರಿ ಸರಕಾರ ಹಾಗೂ ಆಪರೇಷನ್ ಕಮಲದ ಸುದ್ದಿ ಹರಿದಾಡುತ್ತಿರುವಾಗಲೇ ಸಿಎಂ ಸ್ವಕ್ಷೇತ್ರದತ್ತ ಚಿತ್ತ ಹರಿಸಿದ್ದಾರೆ.

ರಾಮನಗರದಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಸುಮಾರು 540 ಕೋಟಿ ರೂ. ವೆಚ್ಚದ ಯೋಜನೆಗೆ  ಕಣ್ವಾ ಜಲಾಶಯ ಬಳಿ ಗುದ್ದಲಿ ಪೂಜೆ ನೆರವೇರಿಸಿದರು.

 ಚನ್ನಪಟ್ಟಣ, ಮಾಗಡಿ, ರಾಮನಗರ, ಕನಕಪುರ ತಾಲ್ಲೂಕಿನ ಎಲ್ಲ ಹಳ್ಳಿ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸತ್ತೇಗಾಲ ಸಮೀಪದಲ್ಲಿ ಕಾವೇರಿ ನದಿಯಿಂದ ಇಗ್ಗಲೂರು ಹೆಚ್. ಡಿ. ದೇವೇಗೌಡ ಬ್ಯಾರೆಜ್ ಗೆ ಗುರುತ್ವಾಕರ್ಷಣೆಯ ಮೂಲಕ ನೀರು ಹರಿಸುವ ಯೋಜನೆ ಇದಾಗಿದೆ.

ಕಾವೇರಿ ನದಿಯಿಂದ 210 ಕ್ಯೂಸೆಕ್  ನೀರನ್ನು  ಈ ಮಹಾತ್ವಾಂಕ್ಷಿ ಯೋಜನೆಯಡಿ ಪೈಪಗಳ ಮೂಲಕ ನೀರನ್ನು ಇಗ್ಗಲೂರು, ಕಣ್ವಾ, ವೈಜಿ ಗುಡ್ಡ, ಮಂಚನಬೆಲೆ  ಜಲಾಶಯಗಳಿಗೆ ತುಂಬಿಸಲಾಗುವುದು.

ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments