Webdunia - Bharat's app for daily news and videos

Install App

ಹೆಚ್.ವಿಶ್ವನಾಥಗೆ ಸಿಎಂ ನೀಡಿದ ಭರವಸೆ ಎಂಥದ್ದು?

Webdunia
ಶನಿವಾರ, 20 ಜೂನ್ 2020 (17:16 IST)
ರಾಜ್ಯದ ಬೈ ಎಲೆಕ್ಷನ್ ಸೋತು ಎಂಎಲ್ ಸಿ ಟಿಕೆಟ್ ಮೇಲೆ ಕಣ್ಣಿಟ್ಟು ನಿರಾಸೆಗೊಳಗಾಗಿರುವ ಹೆಚ್.ವಿಶ್ವನಾಥ್ ರಿಗೆ ಸಿಎಂ ಭರವಸೆ ನೀಡಿದ್ದಾರೆ.

ಮಾಜಿ ಸಚಿವ ಹೆಚ್. ವಿಶ್ವನಾಥ ಅವರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದ೦ತೆ ಮುಖ್ಯಮಂತ್ರಿಗ ಬಿ. ಎಸ್. ಯಡಿಯೂರಪ್ಪ ಅವರು ನೋಡಿಕೊಳ್ಳಲಿದ್ದಾರೆ೦ದು ಸಹಕಾರ ಇಲಾಖೆ ಸಚಿವ ಎಸ್. ಟಿ. ಸೋಮಶೇಖರ ಹೇಳಿದ್ದಾರೆ.

ಗದಗ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಾಯಾ೯ಲಯಕ್ಕೆ ಭೇಟಿ ನೀಡಿದ ಸಚಿವ ಎಸ್. ಟಿ. ಸೋಮಶೇಖರ ಮಾತನಾಡಿ, ವಿಧಾನ ಪರಿಷತ್ ಮತ್ತು ರಾಜ್ಯ ಸಭೆಯ ಚುನಾವಣೆಯಲ್ಲಿ ಸದ್ಯ ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ಟಿಕೆಟ್ ದೊರತಿಲ್ಲ.

ಆದರೆ ಮುಂದೆ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ವಿಶ್ವನಾಥ್ ಅವರಿಗೆ ಭರವಸೆ ನೀಡಿದ್ದಾರೆ.  ಹೀಗಾಗಿ ವಿಶ್ವನಾಥ್ ಅವರಿಗೆ ಅನ್ಯಾಯವಾಗಿದೆ ಎ೦ದು ಪ್ರತಿಪಕ್ಷದ ಮುಖ೦ಡರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments