Select Your Language

Notifications

webdunia
webdunia
webdunia
webdunia

ನಾಯಕತ್ವ ಬದಲಾವಣೆಯ ಬಗ್ಗೆ ಸಿಎಂ ಪ್ರತಿಕ್ರಿಯೆ ಏನು?

ನಾಯಕತ್ವ ಬದಲಾವಣೆಯ ಬಗ್ಗೆ ಸಿಎಂ ಪ್ರತಿಕ್ರಿಯೆ ಏನು?
ಬೆಂಗಳೂರು , ಗುರುವಾರ, 27 ಮೇ 2021 (17:14 IST)
ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಕೆಲವು ಶಾಸಕರು ಈ ಬಗ್ಗೆ ದೆಹಲಿಗೆ ಹೋಗಿ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ದೆಹಲಿಗೆ ಹೋಗಿ ಬಂದರೆ ಅದಕ್ಕೆ ಅರ್ಥವಿಲ್ಲ. ದೆಹಲಿಗೆ ಹೋದವರಿಗೆ ಉತ್ತರ ಕೊಟ್ಟು ಕಳಿಸಿದ್ದಾರೆ ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ್ ಟಾಂಗ್ ನೀಡಿದ್ದಾರೆ.

ಅಲ್ಲದೇ ಕೊರೊನಾ ಎದುರಿಸುವುದಷ್ಟೇ ನನ್ನ ಗುರಿ. ಕೊರೊನಾ ಗೆಲ್ಲುವ ಹೋರಾಟ ಬಿಟ್ಟು ಬೇರೆನೂ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.  


Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್ ವೈ ಪರ್ಯಾಯ ನಾಯಕ ಯಾರಿದ್ದಾರೆ- ಎಂ.ಪಿ.ಕುಮಾರಸ್ವಾಮಿ