Webdunia - Bharat's app for daily news and videos

Install App

ಪ್ರಧಾನಿ ಹುದ್ದೆಗಾಗಿ ದೇವೇಗೌಡರಿಂದ ಪೂರ್ಣಾಹುತಿ ಯಾಗ?

Webdunia
ಭಾನುವಾರ, 5 ಮೇ 2019 (16:43 IST)
ಸ್ವತಃ ಜೆಡಿಎಸ್ ಮುಂಖಡರನ್ನೇ ಹೋಮ ಹವನ ನಡೆಯುವ ಸ್ಥಳಕ್ಕೆ ಬಿಡದಂತೆ ನಡೆಸಿರುವ ಮಾಜಿ ಪ್ರಧಾನಿಯ ಧಾರ್ಮಿಕ ಕಾರ್ಯಕ್ರಮ ಹಲವು ರೀತಿಯ ರಾಜಕೀಯ ಲೆಕ್ಕಾಚಾರ ಹಾಗೂ ಚರ್ಚೆಗೆ ಕಾರಣವಾಗ್ತಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕುಡನಲ್ಲಿ ಉಮಾ ಮಹೇಶ್ವರಿ ದೇವಸ್ಥಾನದಲ್ಲಿ‌ ನಡೆದ ಪೂಜೆ ಗಮನ ಸೆಳೆದಿದೆ.

ಸತತ ಐದು ಗಂಟೆ ಕಾಲ ಪೂಜೆ ಸಲ್ಲಿಸಿದ್ದರು  ಹೆಚ್.ಡಿ.ದೇವೇಗೌಡರ ಕುಟುಂಬದವರು. ಸಂಕಲ್ಪ ಮಾಡಿಕೊಂಡು  ಗಣಪತಿ ಹೋಮ, ರುದ್ರಯಾಗ ನಡೆಸಿದ್ದಾರೆ. ಪೂಜೆಯಲ್ಲಿ ಹೆಚ್.ಡಿ. ದೇವೇಗೌಡರು, ಸಿಎಂ ಕುಮಾರಸ್ವಾಮಿ, ಸಚಿವ ರೇವಣ್ಣ ಭಾಗಿಯಾಗಿದ್ರು.

ಹೋಮ ಹವನ ನಡೆಯುವ ಸ್ಥಳಕ್ಕೆ ಜೆಡಿಎಸ್ ಮುಂಖಡರು ಸೇರಿದಂತೆ ಸಾರ್ವಜನಿಕರು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments