ಗ್ರೀನ್ ಝೋನ್ ನಲ್ಲಿರೋ ಜಿಲ್ಲೆಯಲ್ಲಿ ಏನೇನ್ ಆಗ್ತಿದೆ?

Webdunia
ಬುಧವಾರ, 29 ಏಪ್ರಿಲ್ 2020 (16:13 IST)
ಗ್ರೀನ್ ಝೋನ್ ಪಟ್ಟಿಯಲ್ಲಿರುವ ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಕೊಂಚ ರಿಲೀಫ್ ಸಿಕ್ಕಿದೆ.

ಚಿತ್ರದುರ್ಗ ಗ್ರೀನ್ ಝೋನ್‌ ಪಟ್ಟಿಯಲ್ಲಿ ಸೇರಿರುವ ಹಿನ್ನೆಲೆಯಲ್ಲಿ ಸರ್ಕಾರದ ನೂತನ ಮಾರ್ಗಸೂಚಿಯಂತೆ  ಕೊಂಚ ರಿಲೀಫ್ ಸಿಕ್ಕಿದ್ದು, ಕೆಲವು ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ.  

ಸಣ್ಣ-ಪುಟ್ಟ ಕೈಗಾರಿಕೆ ಸೇರಿದಂತೆ  ಸಾಮಾಜಿಕ ಅಂತರ ಕಾಯ್ದುಕೊಂಡು ಶೇ. 50ರಷ್ಟು ಸಿಬ್ಬಂದಿಯನ್ನ ಮಾತ್ರ ಕೆಲಸಕ್ಕೆ ಅವಕಾಶ ಮಾಡಿಕೊಡಲಾಗಿದೆ. ‌

ಇನ್ನೂ ಕ್ಷೌರಿಕ ಅಂಗಡಿಗಳು, ಬ್ಯೂಟಿ ಪಾರ್ಲರಗಳು, ಹೋಟೆಲ್, ಢಾಬಾ, ಸಿನಿಮಾ ಥೇಟರ್‍ಗಳು , ಅಂತರ್ ಜಿಲ್ಲಾ ಮಾನವ ಸಾಗಾಣಿಕೆ, ಬಸ್, ಆಟೋ, ಟ್ಯಾಕ್ಸಿ, ಕ್ಯಾಬ್ ಸೇವೆಗಳು,  ಶೈಕ್ಷಣಿಕ ಸಂಸ್ಥೆಗಳು ಅಥವಾ ತರಬೇತಿ ಅಥವಾ ಕೋಚಿಂಗ್ ಕೇಂದ್ರಗಳು, ವ್ಯಾಯಾಮ ಶಾಲೆಗಳು, ಕ್ಲಬ್‍ಗಳು, ರೆಸಾರ್ಟಗಳು, ಸ್ವಿಮಿಂಗ್ ಪೂಲ್, ಉದ್ಯಾನವನಗಳು, ಸಮುದಾಯ ಭವನಗಳು, ಆಡಿಟೋರಿಯಂ, ಸಂತೆ, ಜಾತ್ರೆ, ಧಾರ್ಮಿಕ ಚಟುವಟಿಕೆಗಳು, ಕ್ರೀಡಾ ಚಟುವಟಿಕೆಗಳು ಹಾಗೂ  ಸಮಾರಂಭಗಳು, ಗುಟಖಾ ಅಥವಾ ತಂಬಾಕು ಅಂಗಡಿಗಳು ಆರಂಭಕ್ಕೆ ಸದ್ಯಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments