Webdunia - Bharat's app for daily news and videos

Install App

ಗ್ರೀನ್ ಝೋನ್ ನಲ್ಲಿರೋ ಜಿಲ್ಲೆಯಲ್ಲಿ ಏನೇನ್ ಆಗ್ತಿದೆ?

Webdunia
ಬುಧವಾರ, 29 ಏಪ್ರಿಲ್ 2020 (16:13 IST)
ಗ್ರೀನ್ ಝೋನ್ ಪಟ್ಟಿಯಲ್ಲಿರುವ ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಕೊಂಚ ರಿಲೀಫ್ ಸಿಕ್ಕಿದೆ.

ಚಿತ್ರದುರ್ಗ ಗ್ರೀನ್ ಝೋನ್‌ ಪಟ್ಟಿಯಲ್ಲಿ ಸೇರಿರುವ ಹಿನ್ನೆಲೆಯಲ್ಲಿ ಸರ್ಕಾರದ ನೂತನ ಮಾರ್ಗಸೂಚಿಯಂತೆ  ಕೊಂಚ ರಿಲೀಫ್ ಸಿಕ್ಕಿದ್ದು, ಕೆಲವು ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ.  

ಸಣ್ಣ-ಪುಟ್ಟ ಕೈಗಾರಿಕೆ ಸೇರಿದಂತೆ  ಸಾಮಾಜಿಕ ಅಂತರ ಕಾಯ್ದುಕೊಂಡು ಶೇ. 50ರಷ್ಟು ಸಿಬ್ಬಂದಿಯನ್ನ ಮಾತ್ರ ಕೆಲಸಕ್ಕೆ ಅವಕಾಶ ಮಾಡಿಕೊಡಲಾಗಿದೆ. ‌

ಇನ್ನೂ ಕ್ಷೌರಿಕ ಅಂಗಡಿಗಳು, ಬ್ಯೂಟಿ ಪಾರ್ಲರಗಳು, ಹೋಟೆಲ್, ಢಾಬಾ, ಸಿನಿಮಾ ಥೇಟರ್‍ಗಳು , ಅಂತರ್ ಜಿಲ್ಲಾ ಮಾನವ ಸಾಗಾಣಿಕೆ, ಬಸ್, ಆಟೋ, ಟ್ಯಾಕ್ಸಿ, ಕ್ಯಾಬ್ ಸೇವೆಗಳು,  ಶೈಕ್ಷಣಿಕ ಸಂಸ್ಥೆಗಳು ಅಥವಾ ತರಬೇತಿ ಅಥವಾ ಕೋಚಿಂಗ್ ಕೇಂದ್ರಗಳು, ವ್ಯಾಯಾಮ ಶಾಲೆಗಳು, ಕ್ಲಬ್‍ಗಳು, ರೆಸಾರ್ಟಗಳು, ಸ್ವಿಮಿಂಗ್ ಪೂಲ್, ಉದ್ಯಾನವನಗಳು, ಸಮುದಾಯ ಭವನಗಳು, ಆಡಿಟೋರಿಯಂ, ಸಂತೆ, ಜಾತ್ರೆ, ಧಾರ್ಮಿಕ ಚಟುವಟಿಕೆಗಳು, ಕ್ರೀಡಾ ಚಟುವಟಿಕೆಗಳು ಹಾಗೂ  ಸಮಾರಂಭಗಳು, ಗುಟಖಾ ಅಥವಾ ತಂಬಾಕು ಅಂಗಡಿಗಳು ಆರಂಭಕ್ಕೆ ಸದ್ಯಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments