Select Your Language

Notifications

webdunia
webdunia
webdunia
webdunia

ಎಂಟಿಬಿ ನಾಗರಾಜ್ ನನಗೆ ಯಾವ ಲೆಕ್ಕ? : ಅವಾಜ್ ಹಾಕಿದ ಸಂಸದ ಬಚ್ಚೇಗೌಡ

ಎಂಟಿಬಿ ನಾಗರಾಜ್
ಬಿಜೆಪಿಯ ಸಂಸದ ಬಚ್ಚೇಗೌಡ ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ನಡುವಿನ ಸಮರ ಬಹಿರಂಗವಾಗೇ ಮುಂದುವರಿದಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ವಿರುದ್ಧ ಎಂಟಿಬಿ ನಾಗರಾಜ್ ಉಪ ಚುನಾವಣೆ ಸೋಲಿನ ಕುರಿತು ಆರೋಪ ಮಾಡಿ ದೂರು ಸಲ್ಲಿಸಿದ್ರು.

ಇದಕ್ಕೆ ಪ್ರತಿಕ್ರಿಯೆ ನೀಡಿರೋ ಸಂಸದ ಬಚ್ಚೇಗೌಡ, ಎಂಟಿಬಿ ಹಾಗೂ ಅವರ ದೂರು ನನಗೆ ಯಾವ ಲೆಕ್ಕಕ್ಕೂ ಇಲ್ಲ. ನನ್ನ ಕೆಲಸ ನಾನು ಮಾಡುವೆ. ದೂರಿಗೆಲ್ಲ ನನ್ನ ಹತ್ತಿರ ಲೆಕ್ಕಾ ಇಲ್ವೇ ಇಲ್ಲಾ ಅಂತ ಖಡಕ್ಕಾಗಿ ಹೇಳೋ ಮೂಲಕ ಎಂಟಿಬಿಗೆ ಟಾಂಗ್ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ತೊರೆದು ಕೈ ಹಿಡಿದ ಮುಖಂಡರು ; ತೆನೆ ಹೊತ್ತ ಮಹಿಳೆಗೆ ಸಂಕಷ್ಟ