Webdunia - Bharat's app for daily news and videos

Install App

ವೀಕೆಂಡ್ ಕರ್ಫ್ಯೂಗೆ ಜನರ ಪ್ರತಿಕ್ರಿಯೆ ಏನು?

Webdunia
ಭಾನುವಾರ, 16 ಜನವರಿ 2022 (10:44 IST)
ಬೆಂಗಳೂರು : ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಕೆಆರ್ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿ ಓಡಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಫೀಲ್ಡ್ಗೆ ಇಳಿದಿರುವ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರ ಜೊತೆ ಬಿಬಿಎಂಪಿ ಮಾರ್ಷಲ್ಗಳು ತಮ್ಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರಿಂದ ತುಂಬಿರುತಿದ್ದ ಮಾರುಕಟ್ಟೆ ಸದ್ಯ ಖಾಲಿ ಖಾಲಿಯಾಗಿದೆ. ಇನ್ನು ನಗರದ ಹಲವೆಡೆ ವೀಕೆಂಡ್ ಕರ್ಪ್ಯೂ ನಡುವೆಯೂ ಮಾಂಸ ಖರೀದಿಯ ಭರಾಟೆ ಜೋರಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಹಲವು ನಗರಗಳಲ್ಲಿ ಬೆಳ್ಳಂಬೆಳಗೆ ಮಾಂಸ ಅಂಗಡಿ ಮುಂದೆ ಜನ ಕ್ಯೂ ನಿಂತಿದ್ದಾರೆ. ಕ್ಯೂನಲ್ಲಿ ನಿಂತು ಮಾಂಸ ಖರೀದಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments