Webdunia - Bharat's app for daily news and videos

Install App

ಖರ್ಗೆ ಕೋಲಾರದಲ್ಲಿ ಸ್ಪರ್ಧೆ?: ಕೆಪಿಸಿಸಿ ಅಧ್ಯಕ್ಷ ಹೇಳಿದ್ದೇನು?

Webdunia
ಶನಿವಾರ, 16 ಮಾರ್ಚ್ 2019 (13:08 IST)
ಅನಂತಕುಮಾರ ಹೆಗಡೆ ಅತ್ಯಂತ ಕಳಪೆ ಸಂಸದರಾಗಿದ್ದು, ಈ ಬಾರಿ ಅವರನ್ನ ಜನರು ಹೀನಾಯವಾಗಿ ಸೋಲಿಸುತ್ತಾರೆ. ಹೀಗಂತ ಕಾಂಗ್ರೆಸ್ ಪ್ರಮುಖರೊಬ್ಬರು ವ್ಯಂಗ್ಯವಾಡಿದ್ದಾರೆ.

ಉತ್ತರ ಕರ್ನಾಟಕದವರು ಅವರನ್ನ ಮನೆಗೆ ಕಳುಹಿಸುತ್ತಾರೆ. ಅನಂತ್ ಕುಮಾರ್ ಹೆಗಡೆ ಮಾತುಗಳು ದ್ವೇಷವನ್ನ ಸೃಷ್ಡಿಸುತ್ತವೆ. ಉತ್ತರ ಕರ್ನಾಟಕ ಕಾಂಗ್ರೆಸ್ ಮುಕ್ತ ಮಾಡುತ್ತಾರೆನ್ನುವ ಉಡಾಫೆಯ  ಮಾತುಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹೀಗಂತ ಚಾಮರಾಜನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅಂಬರೀಶ್ ಅವರು ಕಾಂಗ್ರೆಸ್ ನಾಯಕರಾಗಿದ್ದರು, ಹಾಗಾಗಿ ಸುಮಲತ ಜೊತೆ ಮಾತನಾಡುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಾರೆನ್ನುವುದು ಊಹಾಪೋಹ ಎಂದರು.

ಅವರು ಕಲಬುರಗಿಯಲ್ಲೇ ಸ್ಪರ್ಧೆ ಮಾಡುತ್ತಾರೆ. ಅತೀ ಶೀಘ್ರದಲ್ಲೆ ದೊಡ್ಡ ಸಮಾವೇಶ ನಡೆಯಲಿದೆ ಎಂದರು.
28 ಸಂಸದರಲ್ಲಿ ಹೆಚ್ಚು ಅಂತರದಲ್ಲಿ ಗೆಲ್ಲುವವರು ಆರ್ ಧೃವನಾರಾಯಣ್. ಸಾಕಷ್ಡು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ. ಬಿಜೆಪಿಯಿಂದ ಯಾರೇ ನಿಂತರೂ ಧೃವನಾರಾಯಣ್ ಗೆಲ್ಲುತ್ತಾರೆ ಎಂದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments