ಖರ್ಗೆ ಕೋಲಾರದಲ್ಲಿ ಸ್ಪರ್ಧೆ?: ಕೆಪಿಸಿಸಿ ಅಧ್ಯಕ್ಷ ಹೇಳಿದ್ದೇನು?

Webdunia
ಶನಿವಾರ, 16 ಮಾರ್ಚ್ 2019 (13:08 IST)
ಅನಂತಕುಮಾರ ಹೆಗಡೆ ಅತ್ಯಂತ ಕಳಪೆ ಸಂಸದರಾಗಿದ್ದು, ಈ ಬಾರಿ ಅವರನ್ನ ಜನರು ಹೀನಾಯವಾಗಿ ಸೋಲಿಸುತ್ತಾರೆ. ಹೀಗಂತ ಕಾಂಗ್ರೆಸ್ ಪ್ರಮುಖರೊಬ್ಬರು ವ್ಯಂಗ್ಯವಾಡಿದ್ದಾರೆ.

ಉತ್ತರ ಕರ್ನಾಟಕದವರು ಅವರನ್ನ ಮನೆಗೆ ಕಳುಹಿಸುತ್ತಾರೆ. ಅನಂತ್ ಕುಮಾರ್ ಹೆಗಡೆ ಮಾತುಗಳು ದ್ವೇಷವನ್ನ ಸೃಷ್ಡಿಸುತ್ತವೆ. ಉತ್ತರ ಕರ್ನಾಟಕ ಕಾಂಗ್ರೆಸ್ ಮುಕ್ತ ಮಾಡುತ್ತಾರೆನ್ನುವ ಉಡಾಫೆಯ  ಮಾತುಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹೀಗಂತ ಚಾಮರಾಜನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅಂಬರೀಶ್ ಅವರು ಕಾಂಗ್ರೆಸ್ ನಾಯಕರಾಗಿದ್ದರು, ಹಾಗಾಗಿ ಸುಮಲತ ಜೊತೆ ಮಾತನಾಡುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಾರೆನ್ನುವುದು ಊಹಾಪೋಹ ಎಂದರು.

ಅವರು ಕಲಬುರಗಿಯಲ್ಲೇ ಸ್ಪರ್ಧೆ ಮಾಡುತ್ತಾರೆ. ಅತೀ ಶೀಘ್ರದಲ್ಲೆ ದೊಡ್ಡ ಸಮಾವೇಶ ನಡೆಯಲಿದೆ ಎಂದರು.
28 ಸಂಸದರಲ್ಲಿ ಹೆಚ್ಚು ಅಂತರದಲ್ಲಿ ಗೆಲ್ಲುವವರು ಆರ್ ಧೃವನಾರಾಯಣ್. ಸಾಕಷ್ಡು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ. ಬಿಜೆಪಿಯಿಂದ ಯಾರೇ ನಿಂತರೂ ಧೃವನಾರಾಯಣ್ ಗೆಲ್ಲುತ್ತಾರೆ ಎಂದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments