ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಏನು ಮಾಡುತ್ತಾರೆಂದು ಹೇಳಿದ ಎಚ್‌ಡಿಕೆ

Webdunia
ಶುಕ್ರವಾರ, 2 ಫೆಬ್ರವರಿ 2018 (14:48 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದೆ ಹೋಗ ನಿಲ್ಲುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಡವಳಿಕೆ ನೋಡಿದರೆ ಹಾಗೆ ಅನಿಸುತ್ತದೆ. ಸಿದ್ದರಾಮಯ್ಯ ತನಗೆ ಬೇಕಾದವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಿದ್ದಾರೆ. ಚುನಾವಣೆಯಲ್ಲಿ 40–50 ಸ್ಥಾನ ಪಡೆದು ಬಿಜೆಪಿ ಸೇರಿದ್ರೂ ಆಶ್ಚರ್ಯ ಪಡಬೇಕಿಲ್ಲ ಎಂದಿದ್ದಾರೆ.
 
ಅಧಿಕಾರಕ್ಕಾಗಿ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹೇಳಿದವರಿಗೆ ಟಿಕೆಟ್ ನೀಡುತ್ತಿರುವುದರಿಂದ ಕಾಂಗ್ರೆಸ್ ಮತ ಹಾಕುವ ಮುನ್ನ ಗಮನಿಸಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ ವಿಶ್ವನಾಥ್‌ಗೆ ವಯಸ್ಸಾಗಿದೆ, ವಯಸ್ಸಿಗೆ ಬೆಲೆಕೊಟ್ಟು ಕ್ಷಮಿಸೋಣ: ಮಧು ಬಂಗಾರಪ್ಪ ವ್ಯಂಗ್ಯ

ಹೀಟ್ ಸ್ಟ್ರೋಕ್‌: ಜನಗಣತಿಗೆ ಹೋಗಿದ್ದ ಮೂವರು ಶಿಕ್ಷಕರು ಸಾವು

ಸಿದ್ದರಾಮಯ್ಯ ನಮತರ ಮುಖ್ಯಮಂತ್ರಿ ರೇಸ್‌ನಲ್ಲಿರುವುದು ಇವರೇ ಎಂದಾ ಎಚ್‌ಸಿ ಬಾಲಕೃಷ್ಣ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ, ಉಗ್ರ ಶಾರಿಕ್‌ಗೆ 10ವರ್ಷ ಜೈಲು ಶಿಕ್ಷೆ

ಉಗ್ರರಾದ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಎನ್ ರವಿಕುಮಾರ್

ಮುಂದಿನ ಸುದ್ದಿ
Show comments