Webdunia - Bharat's app for daily news and videos

Install App

ಬೆಳಗಾವಿ ಅಧಿವೇಶನದ ವಿಶೇಷತೆ ಏನು?

Webdunia
ಸೋಮವಾರ, 19 ಡಿಸೆಂಬರ್ 2022 (12:44 IST)
ಬೆಳಗಾವಿ : ಸುವರ್ಣಸೌಧದ ಸಭಾಂಗಣದ ಒಳಗಡೆ ಸಾವರ್ಕರ್ ಸೇರಿ 7 ಮಂದಿಯ ಫೋಟೋವನ್ನು ಅನಾವರಣ ಮಾಡಲಾಗಿದೆ.

ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಲಾಲ್ ಬಹಾದ್ದೂರ್ ಶಾಸ್ತ್ರೀ, ಸರ್ದಾರ್ ವಲ್ಲಭಭಾಯ್ ಪಟೇಲ್, ಬಸವಣ್ಣ, ಸ್ವಾಮಿ ವಿವೇಕಾನಂದ, ವಿ ಡಿ ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಲಾಗಿದೆ.

ಮಾಧ್ಯಮಗಳನ್ನ ನಿರ್ಬಂಧ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಸ್ಪೀಕರ್ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಿತು. ಸ್ಪೀಕರ್ ಕುಳಿತುಕೊಳ್ಳುವ ಆಸನದ ಮೇಲೆ ಬಸವಣ್ಣನ ಫೋಟೋ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments