Webdunia - Bharat's app for daily news and videos

Install App

ಮುಖ್ಯಮಂತ್ರಿಯನ್ನೇ ಕಟಕಟೆಯಲ್ಲಿ ನಿಲ್ಲಿಸಿದ ಸ್ನೇಹಮಯಿ ಮೇಲಿರುವ ಕೇಸ್‌ ಏನು

Sampriya
ಶುಕ್ರವಾರ, 27 ಸೆಪ್ಟಂಬರ್ 2024 (19:19 IST)
Photo Courtesy X
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮರಾಜನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮೂರು ವರ್ಷಗಳ ಹಿಂದೆ ವಂಚನೆ ಪ್ರಕರಣ ದಾಖಲಾಗಿದ್ದು, ಶುಕ್ರವಾರ ವಿಚಾರಣೆಗೆ ಹಾಜರಾದರು.

ಪ್ರಕರಣದ ಹಿನ್ನೆಲೆ ಹೀಗಿದೆ: 2018, 2019 ಹಾಗೂ 2020ರಲ್ಲಿ ತಲಾ ಒಂದು ಲಕ್ಷದಂತೆ ಸ್ನೇಹಮಯಿ ಕೃಷ್ಣಗೆ ಮೂರು ಲಕ್ಷ ಸಾಲ ನೀಡಿದ್ದು ಪ್ರಾಮಿಸರಿ ನೋಟ್‌ ಬರೆದುಕೊಟ್ಟಿದ್ದಾರೆ. ಪಡೆದ ಸಾಲ ಹಿಂತಿರುಗಿಸದೆ ವಂಚನೆ ಎಸಗಿದ್ದಾರೆ ಎಂದು  ಪ್ರಕರಣ ದಾಖಲಾಗಿತ್ತು. ಕಳೆದ ಮೂರು ವರ್ಷಗಳಿಂದ ವಿಚಾರಣೆ ನಡೆಯುತ್ತಿದೆ ಎಂದು ದೂರುನೀಡಿರುವ ಕರುಣಾಕರ ಹೇಳಿದರು.

ಮೊದಲು ಸಾಲ ಮಾಡಿ ಬಡ್ಡಿ ಸಮೇತ ಸ್ನೇಹಮಯಿ ಕೃಷ್ಣ ವಾಪಾಸ್ ನೀಡಿದ್ದರು. ನಂತರ ಸಾಲ ಪಡೆದು ಹಿಂದಿರುಗಿಸಿಲ್ಲ. ಇದೀಗ ನನ್ನ ವಿರುದ್ಧವೇ ಪರವಾನಗಿ ಇಲ್ಲದೆ ಫೈನಾನ್ಸ್‌ ಮಾಡುತ್ತಿರುವುದಾಗಿ ದೂರು ನೀಡಿದ್ದಾರೆ ಎಂದು ಕರುಣಾಕರ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments