Webdunia - Bharat's app for daily news and videos

Install App

ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಕೊಟ್ಟ ಉತ್ತರ ಏನು ಗೊತ್ತಾ...?

Webdunia
ಭಾನುವಾರ, 11 ಮಾರ್ಚ್ 2018 (12:30 IST)
ಬೆಂಗಳೂರು : ನೂತನ ನಾಡಧ್ವಜದ ಬಣ್ಣಗಳ ಅರ್ಥದ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗೆ ಸಂಸದ ಪ್ರತಾಪ್ ಸಿಂಹ ಅವರು ಟೀಕೆ ಮಾಡಿದ್ದಾರೆ.

ಹಳದಿ, ಬಿಳಿ, ಕೆಂಪು ಮಧ್ಯದಲ್ಲಿಕರ್ನಾಟಕ ಸರ್ಕಾರದ ಲಾಂಛನವಿರುವ ತ್ರಿವರ್ಣ ನಾಡಧ್ವಜವನ್ನ ಪ್ರದರ್ಶಿಸಿದ  ಸಿಎಂ ಸಿದ್ದರಾಮಯ್ಯ ಅವರು  ಹಳದಿ ಸಮೃದ್ಧಿಯ ಸಂಕೇತ, ಬಿಳಿ ಶಾಂತಿಯ ಸಂಕೇತ, ಕೆಂಪು ಸ್ವಾಭಿಮಾನ ಹಾಗೂ ಧೈರ್ಯದ ಸಂಕೇತವಾಗಿದೆ ಎಂದು ತಿಳಿಸಿದ್ದರು. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು, ‘ಸಿದ್ದರಾಮಯ್ಯನವರೇ ನಮ್ಮ ಕನ್ನಡ ಬಾವುಟದ ಬಣ್ಣಗಳು ಅರಿಶಿಣ ಮತ್ತು ಕುಂಕುಮದ ಸಂಕೇತ. ನೀವು ಆ ಬಣ್ಣಗಳಿಗೆ ಬೇರೆ ವಿಕೃತ ಅರ್ಥ ಕಲ್ಪಿಸಬೇಡಿ. ಕೆಂಪು ಡೆಂಜರ್ ಎನ್ನುತ್ತಾರೆ. ನೀವು ಸಹ ಈ ರಾಜ್ಯಕ್ಕೆ ಡೆಂಜರ್ ಆಗಿದ್ದೀರಿ’ ಎಂದು ಟೀಕೆ ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments