ಎಲ್ಲ ಮುಗಿದ್ಮೇಲೆ ಸೈಟ್ ವಾಪಾಸ್ ಕೊಟ್ಟರೆ ಏನ್ ಪ್ರಯೋಜನ: ಪ್ರತಾಪ್ ಸಿಂಹ

Sampriya
ಮಂಗಳವಾರ, 1 ಅಕ್ಟೋಬರ್ 2024 (15:45 IST)
ಮೈಸೂರು: ಎಲ್ಲ ಮುಗಿದ್ಮೇಲೆ ಈಗ ಬಂದು ಸೈಟ್ ವಾಪಸ್ ಕೊಡ್ತೇನೆ ಅಂತಾ ಹೇಳಿದ್ರೆ ಎನೂ ಪ್ರಯೋಜವಿಲ್ಲ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿತನಿಖೆ ಎದುರಿಸಬೇಕು ಎಂದು ಮಾಜಿ ಸಂಸ, ಬಿಜೆಪಿ ಮುಖಂಡ ಪ್ರತಾಪ ಸಿಂಹ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರಲ್ಲಿ ಮುಡಾ ಪ್ರಕರಣ ಬೆಳಕಿಗೆ ಬರುತ್ತಿದ್ದ ಹಾಗೇ ಸೈಟ್ ವಾಪಾಸ್, ನೀಡಿ ತನಿಖೆ ಎದುರಿಸುವಂತೆ ಸಲಹೆ ನೀಡಿದ್ದೆ.  ಈಗ ಇ.ಡಿ.‌ ಪ್ರಕರಣ ದಾಖಲಾದ ನಂತರ ವಾಪಸ್ ನೀಡಿದ್ದಾರೆ. ಆಗಲೇ ನೀಡಿದ್ದರೆ ಕುರ್ಚಿ ಕಳೆದುಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ. ಈಗ ಕೊಟ್ಟರೂ ಪ್ರಯೋಜನ ಇಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

2023ರ ಚುನಾವಣೆ ಸಂದರ್ಭವೇ ಈ ನಿವೇಶನಗಳ ಅಕ್ರಮದ ದಾಖಲೆ ಬಂದಿತ್ತು. ಆದರೆ ಸಿದ್ದರಾಮಯ್ಯ ಪತ್ನಿ ವಿಚಾರ ಎಂಬ ಕಾರಣಕ್ಕೆ ಸುದ್ದಿಗೋಷ್ಡಿ ನಡೆಸಲಿಲ್ಲ' ಎಂದರು.

ಈ ಪ್ರಕರಣ ಕುಟುಂಬ ರಾಜಕಾರಣ ಮಾಡುವವರಿಗೆ ಒಂದು ಪಾಠ. ಮುಂದೆಯಾದರು ಎಚ್ಚರಿಕೆಯ ಹೆಜ್ಜೆಯಿಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments